July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

ಬೆಳ್ತಂಗಡಿ: ಗ್ಯಾಸ್ ಕಚೇರಿಯಲ್ಲಿ ನಾನ ರೀತಿಯ ಗ್ಯಾಸ್ ಸಮಸ್ಯೆಗಳಿಂದ ಮ್ಯಾನೇಜರ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆದಿದೆ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸುವಂತಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿರುವ ಶ್ರೀ ಮಂಜು ಇಂಡಿಯನ್ ಗ್ಯಾಸ್ ಕಚೇರಿಯಲ್ಲಿ ಗ್ಯಾಸ್ ನೀಡಲು ಸರಿಯಾದ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಗಲಾಟೆ ನಡೆಯುತ್ತಿದ್ದು, ಮತ್ತೆ ಏ.13 ರಂದು ಗ್ರಾಹಕರ ಸಂಖ್ಯೆ ಜಾಸ್ತಿಯಾಗಿ ಕಚೇರಿಯ ಸಿಬ್ಬಂದಿಗಳು ಸರಿಯಾಗಿ ವ್ಯವಹಾರ ನಡೆಸದಿದ್ದಾಗ ಗಲಾಟೆ ಜಾಸ್ತಿಯಾಗಿದೆ. ತಡವಾಗಿ ಗ್ಯಾಸ್ ಮ್ಯಾನೇಜರ್ ಶಿವಕುಮಾರ್ ಕಚೇರಿ ಬಂದಾಗ ಕೂಡ ಗಲಾಟೆ ನಡೆಯುತ್ತಿದ್ದಾಗ 112 ಗೆ ಕರೆ ಮಾಡಿ ಗ್ರಾಹಕರು ದೂರು ನೀಡಿದಾಗ ಬೆಳ್ತಂಗಡಿ ಪೊಲೀಸರು ಕೂಡ ಆಗಮಿಸಿ ಜನರನ್ನು ಹೊರಗಡೆ ಕಳುಹಿಸಿ ಗಲಾಟೆ ನಿಲ್ಲಿಸಿದ್ದಾರೆ.

ಕೆಲ ಗ್ರಾಹಕರ ಗ್ಯಾಸ್ ಬುಕ್ ಮಾಡಿದ್ದರೂ ಬೇರೆಯವರು ಅದನ್ನು ಪಡೆದುಕೊಂಡಿರುವ ಆರೋಪ ಕೂಡ ಕೇಳಿಬಂದಿದೆ‌. ಕೆಲವರು ಬುಕ್ ಮಾಡಿದ್ರೂ ಗ್ಯಾಸ್ ನೀಡುವುದಿಲ್ಲ ಎಂದು ಗ್ರಾಹಕರ ಆರೋಪ ಮಾಡುತ್ತಿದ್ದಾರೆ.

Related posts

ಸರಕಾರದ ಎಮ್.ಎಸ್.ಐ.ಎಲ್ ಮದ್ಯದ ಅಂಗಡಿಗೆ ಜನಜಾಗೃತಿ ವೇದಿಕೆ, ಬಾರ್ಯ ಗ್ರಾ.ಪಂ. ಮತ್ತು ಗ್ರಾಮಸ್ಥರಿಂದ ತೀವ್ರ ವಿರೋಧ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ರಸ್ತೆಗೆ ಅಡ್ಡಲಾಗಿ ಬಿದ್ದ ಬೃಹದಾಕಾರದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು ಕಾರ್ಯ

Suddi Udaya

ಮೂಡುಕೋಡಿ ಮತದಾನ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಬೆಳ್ತಂಗಡಿ ಜಮ್ಮೀಯತುಲ್‌ ಫಲಾಹ್ ಘಟಕದ ವಾರ್ಷಿಕ ಮಹಾಸಭೆ

Suddi Udaya

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!