23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಶಿಕ್ಷಣ ಸಂಸ್ಥೆ

ಕವನ ವಾಚನ ಸ್ಪರ್ಧೆ: ಎಲ್ ಸಿ ಆರ್ ಪದವಿ ಕಾಲೇಜು ವಿದ್ಯಾರ್ಥಿನಿ ನವ್ಯ ದ್ವಿತೀಯ ಸ್ಥಾನ

ಪಾದೆಗುತ್ತು ಲಿಂಗಪ್ಪ ಮಾಸ್ಟರ್ ಮೆಮೋರಿಯಲ್ ಎಜುಕೇಶನ್ ಟ್ರಸ್ಟ್ (ರಿ) ವತಿಯಿಂದ ನಡೆಯುತ್ತಿರುವ ಎಲ್.ಸಿ.ಆರ್ ಇಂಡಿಯನ್ ಪದವಿ ಕಾಲೇಜಿನ ಬಿ.ಕಾಂ ವಿಭಾಗದ ವಿದ್ಯಾರ್ಥಿಗಳು ಎ.10ರಂದು ಅಕ್ಷಯ ಕಾಲೇಜ್, ಪುತ್ತೂರಿನಲ್ಲಿ ನಡೆದ “ಕೃತ್ವ 2026” ರಾಷ್ಟ್ರೀಯ ಮಟ್ಟದ ಫೆಸ್ಟ್ ನಲ್ಲಿ ಭಾಗವಹಿಸಿ, ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ನವ್ಯ “ಕವನ ವಾಚನ”ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ಸಾಧನೆಗೆ ಪ್ರಾಂಶುಪಾಲರು ಸಂಯೋಜಕರು ಮತ್ತು ಎಲ್ಲಾ ಉಪನ್ಯಾಸಕರು ಅಭಿನಂದಿಸಿದರು.

Related posts

ಉಜಿರೆ ಮಾಚಾರು ಜಾತಿ ನಿಂದನೆ ಮಾಡಿ ಹಲ್ಲೆ ಆರೋಪ: ಯುವಕ ಆಸ್ಪತ್ರೆಗೆ ದಾಖಲು

Suddi Udaya

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya

ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರಿಗೆ ದಿ| ಬೋಳೂರು ಹರಿಶ್ಚಂದ್ರ ಆಚಾರ್ಯ ಪುರಸ್ಕಾರ

Suddi Udaya

ಬೆಳ್ತಂಗಡಿ: ನ್ಯಾಯವಾದಿ, ಜಿ ಎಸ್ ಬಿ ಮುಖಂಡ ಕೆ ಪ್ರಕಾಶ್ ಶೆಣೈ ಕಾಂಗ್ರೇಸ್ ಸೇರ್ಪಡೆ

Suddi Udaya

ಬೆಳ್ತಂಗಡಿಯಲ್ಲಿ ರಕ್ಷಿತ್ ಶಿವರಾಂ ಗೆಲುವು ನಿಶ್ಚಿತ- ಮಾಜಿ ಶಾಸಕ ವಸಂತ್ ಬಂಗೇರ

Suddi Udaya
error: Content is protected !!