24 C
ಪುತ್ತೂರು, ಬೆಳ್ತಂಗಡಿ
June 8, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಗೇರುಕಟ್ಟೆ: ಸರಕಾರಿ ಪ್ರೌಢ ಶಾಲಾ ಮೈದಾನದಲ್ಲಿ ಬರಾಯ ಪ್ರೀಮಿಯರ್ ಲೀಗ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಎ.12ರಂದು ಜರಗಿತು.

ಸುರೇಂದ್ರ ಕುಮಾರ್ ಜೈನ್ ಪಂದ್ಯಾಕೂಟವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕುಸುಮ ಎನ್ ಬಂಗೇರ ಅಬ್ದುಲ್ ಕರೀಮ್ ಗೇರುಕಟ್ಟೆ, ಉದಿತ್ ಕುಮಾರ್ ಬರಾಯ, ವಾಸುದೇವ ರಾವ್, ಜಯಾನಂದ ಶೆಟ್ಟಿ ಮುಗೇರ್ ಮಾರ್, ಕರುಣಾಕರ ಶೆಟ್ಟಿ ಕೊರಂಜ,ಸಾದಿಕ್ ಕೆಂಪಿ ಪ್ರಸಾದ್ ಬೆರ್ಕೆತ್ತೋಡಿ ಉಪಸ್ಥಿತರಿದ್ದರು.

ಒಟ್ಟು 5 ತಂಡಗಳು ಬಾಗವಹಿಸಿದ್ದವು. ಪೋನಿಕ್ಸ್ ಟೈಟನ್ ಕುಂಟಿನಿ ತಂಡ ಪ್ರಥಮ ಸ್ಥಾನ, ರಾಯಲ್ ಸ್ಟೈಕರ್ ಮಂಜಲಡ್ಕ ತಂಡ ದ್ವಿತೀಯ ಸ್ಥಾನ, ಅಶ್ವಸೇನ ವಾರಿಯರ್ಸ್ ತಂಡ ತೃತಿಯ ಸ್ಥಾನ, ಶ್ಯಾಡೋ ವಾರಿಯರ್ಸ್ ತಂಡ ಚತುರ್ಥ ಸ್ಥಾನವನ್ನು ಪಡೆಯಿತು.

ಸಂದೀಪ್ ನಾಳ ಆಲ್ ರೌಂಡರ್, ಸುಮಂತ್ ಕಂಗಿನಡೆ ಉತ್ತಮ ಬ್ಯಾಟ್ಸ್ ಮನ್, ಚೇತನ್ ಬರಾಯ ಉತ್ತಮ ವಿಕೇಟ್ ಕೀಪರ್, ನಿತಿನ್ ಬರಾಯ ಉತ್ತಮ ಫೀಲ್ಡರ್ ಆಗಿ, ಧನುಶ್ ಉತ್ತಮ ಬೌಲರ್ ಆಗಿ ಆಯ್ಕೆಯಾದರು.

Related posts

ನೀಟ್ ಪರೀಕ್ಷೆಯಲ್ಲಿ ನ್ಯೂ ವೈಬ್ರೆಂಟ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯತ್ತಮ ಸಾಧನೆ: ಅಖಿಲ ಭಾರತ ಮಟ್ಟದಲ್ಲಿ 88ನೇ ರ್‍ಯಾಂಕ್ ಪಡೆದ ಗಣೇಶ್

Suddi Udaya

ರಾಜ್ಯಮಟ್ಟದ ಪರೀಕ್ಷೆಯಲ್ಲಿ ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಸಾಧನೆಗೆ ಉಪ ಪ್ರಾಂಶುಪಾಲರಿಂದ ಮೆಚ್ಚುಗೆ

Suddi Udaya

ಅರುವ ನಮ ಮಾತೆರ್ಲ ಒಂಜೇ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ: ಒಲಿಂಪಿಯಾಡ್ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಣೆ

Suddi Udaya

ಕುವೆಟ್ಟು: ನೋಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya
error: Content is protected !!