22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಗೇರುಕಟ್ಟೆ: ಸರಕಾರಿ ಪ್ರೌಢ ಶಾಲಾ ಮೈದಾನದಲ್ಲಿ ಬರಾಯ ಪ್ರೀಮಿಯರ್ ಲೀಗ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಎ.12ರಂದು ಜರಗಿತು.

ಸುರೇಂದ್ರ ಕುಮಾರ್ ಜೈನ್ ಪಂದ್ಯಾಕೂಟವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕುಸುಮ ಎನ್ ಬಂಗೇರ ಅಬ್ದುಲ್ ಕರೀಮ್ ಗೇರುಕಟ್ಟೆ, ಉದಿತ್ ಕುಮಾರ್ ಬರಾಯ, ವಾಸುದೇವ ರಾವ್, ಜಯಾನಂದ ಶೆಟ್ಟಿ ಮುಗೇರ್ ಮಾರ್, ಕರುಣಾಕರ ಶೆಟ್ಟಿ ಕೊರಂಜ,ಸಾದಿಕ್ ಕೆಂಪಿ ಪ್ರಸಾದ್ ಬೆರ್ಕೆತ್ತೋಡಿ ಉಪಸ್ಥಿತರಿದ್ದರು.

ಒಟ್ಟು 5 ತಂಡಗಳು ಬಾಗವಹಿಸಿದ್ದವು. ಪೋನಿಕ್ಸ್ ಟೈಟನ್ ಕುಂಟಿನಿ ತಂಡ ಪ್ರಥಮ ಸ್ಥಾನ, ರಾಯಲ್ ಸ್ಟೈಕರ್ ಮಂಜಲಡ್ಕ ತಂಡ ದ್ವಿತೀಯ ಸ್ಥಾನ, ಅಶ್ವಸೇನ ವಾರಿಯರ್ಸ್ ತಂಡ ತೃತಿಯ ಸ್ಥಾನ, ಶ್ಯಾಡೋ ವಾರಿಯರ್ಸ್ ತಂಡ ಚತುರ್ಥ ಸ್ಥಾನವನ್ನು ಪಡೆಯಿತು.

ಸಂದೀಪ್ ನಾಳ ಆಲ್ ರೌಂಡರ್, ಸುಮಂತ್ ಕಂಗಿನಡೆ ಉತ್ತಮ ಬ್ಯಾಟ್ಸ್ ಮನ್, ಚೇತನ್ ಬರಾಯ ಉತ್ತಮ ವಿಕೇಟ್ ಕೀಪರ್, ನಿತಿನ್ ಬರಾಯ ಉತ್ತಮ ಫೀಲ್ಡರ್ ಆಗಿ, ಧನುಶ್ ಉತ್ತಮ ಬೌಲರ್ ಆಗಿ ಆಯ್ಕೆಯಾದರು.

Related posts

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

Suddi Udaya

ಸಿ ಎಸ್ ಫಲಿತಾಂಶ ಪ್ರಕಟ: ಎಕ್ಸೆಲ್ ವಿದ್ಯಾರ್ಥಿಗಳು ರಾಜ್ಯದಲ್ಲೇ ಅದ್ವಿತೀಯ ಸಾಧನೆ, ಭವೇಶ್ ಸೀರ್ವಿ ರಾಜ್ಯಕ್ಕೆ ಪ್ರಥಮ ಸ್ಥಾನ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya

ಇಂದಬೆಟ್ಟು ಟೀಮ್ ದೇವನಾರಿ ವತಿಯಿಂದ ದೇವನಾರಿ ಸ.ಹಿ.ಪ್ರಾ. ಶಾಲೆಗೆ ಉಚಿತ ಪುಸ್ತಕ ವಿತರಣೆ

Suddi Udaya

ಎಸ್.ಡಿ.ಎಂ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ ಭೇಟಿ

Suddi Udaya

ಶ್ರೀ ಧ .ಮಂ. ಪ್ರೌಢ ಶಾಲೆಯಲ್ಲಿ ಭೌತಶಾಸ್ತ್ರ ಶಿಕ್ಷಕರ ಕಾರ್ಯಾಗಾರ

Suddi Udaya

ಆರತಕ್ಷತೆ ಊಟ ಸೇವಿಸಿದ ಮಂದಿ ಅಸ್ವಸ್ಥ – ಆಸ್ಪತ್ರೆಗೆ ದಾಖಲು: ಓರ್ವೆ ಮಹಿಳೆ ಸಾವು-ಮತ್ತೋರ್ವೆ ಗಂಭೀರ

Suddi Udaya
error: Content is protected !!