25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಅನಾರು: ಕೆಳಗಿನ ಕೊಪ್ಪ ನಿವಾಸಿ ಈರಮ್ಮ ನಿಧನ

ಪಟ್ರಮೆ : ಇಲ್ಲಿಯ ಅನಾರು ಕೆಳಗಿನ ಕೊಪ್ಪ ನಿವಾಸಿ ಈರಮ್ಮ (70ವ )ರವರು ಅಸೌಖ್ಯದಿಂದ ಎ. 12ರಂದು ನಿಧನರಾದರು.

ಇವರು ಸುಮಾರು 34ವರ್ಷಗಳಿಂದ ಅನಾರು ದೇವಸ್ಥಾನದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಅವರ ಪ್ರಾಮಾಣಿಕ ಕೆಲಸಕ್ಕೆ ಕಳೆದ ಜಾತ್ರಾ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲ್ಪಟ್ಟಿದ್ದರು. ಮಕ್ಕಳಿಲ್ಲದ ಇವರು ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ಶಿಬಾಜೆ: ಬರ್ಗುಳದಲ್ಲಿ ಕೊಳೆತ ಸ್ಥಿತಿಯಲ್ಲಿದ್ದ ಶವದ ಗುರುತು ಪತ್ತೆ: ಪತ್ತಿಮಾರು ನಿವಾಸಿ ಪ್ರಸಾದ್ ಪೂಜಾರಿ ಮೃತ ವ್ಯಕ್ತಿ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

“ಒಂದೇ ಭಾರತ ಒಂದೇ ತುರ್ತು ಕರೆ-112” ಸಹಾಯವಾಣಿ ಪ್ರಾರಂಭ

Suddi Udaya

ಕ್ಷುಲಕ ವಿಚಾರದಲ್ಲಿ ಮಕ್ಕಳ ಜೊತೆ ಗಲಾಟೆ: ಬೆಂಗಳೂರಿನ ವೃದ್ಧ ಧಮ೯ಸ್ಥಳಕ್ಕೆ ಬಂದು ಖಾಸಗಿ ಲಾಡ್ಜ್ ನಲ್ಲಿ ವಿಷಸೇವಿಸಿ ಆತ್ಮಹತ್ಯೆ

Suddi Udaya

ರಾಷ್ಟ್ರೀಯ ಸಾಂಸ್ಕ ತಿಕ ಪ್ರತಿಭಾಶೋಧ ವಿದ್ಯಾರ್ಥಿ ವೇತನಕ್ಕೆ ಶಿರ್ಲಾಲುವಿನ ಸಾನ್ವಿ ಸಾಲಿಯಾನ್ ಆಯ್ಕೆ

Suddi Udaya
error: Content is protected !!