26.9 C
ಪುತ್ತೂರು, ಬೆಳ್ತಂಗಡಿ
April 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

ಬೆಳ್ತಂಗಡಿ: ಗ್ಯಾಸ್ ಕಚೇರಿಯಲ್ಲಿ ನಾನ ರೀತಿಯ ಗ್ಯಾಸ್ ಸಮಸ್ಯೆಗಳಿಂದ ಮ್ಯಾನೇಜರ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆದಿದೆ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸುವಂತಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿರುವ ಶ್ರೀ ಮಂಜು ಇಂಡಿಯನ್ ಗ್ಯಾಸ್ ಕಚೇರಿಯಲ್ಲಿ ಗ್ಯಾಸ್ ನೀಡಲು ಸರಿಯಾದ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಗಲಾಟೆ ನಡೆಯುತ್ತಿದ್ದು, ಮತ್ತೆ ಏ.13 ರಂದು ಗ್ರಾಹಕರ ಸಂಖ್ಯೆ ಜಾಸ್ತಿಯಾಗಿ ಕಚೇರಿಯ ಸಿಬ್ಬಂದಿಗಳು ಸರಿಯಾಗಿ ವ್ಯವಹಾರ ನಡೆಸದಿದ್ದಾಗ ಗಲಾಟೆ ಜಾಸ್ತಿಯಾಗಿದೆ. ತಡವಾಗಿ ಗ್ಯಾಸ್ ಮ್ಯಾನೇಜರ್ ಶಿವಕುಮಾರ್ ಕಚೇರಿ ಬಂದಾಗ ಕೂಡ ಗಲಾಟೆ ನಡೆಯುತ್ತಿದ್ದಾಗ 112 ಗೆ ಕರೆ ಮಾಡಿ ಗ್ರಾಹಕರು ದೂರು ನೀಡಿದಾಗ ಬೆಳ್ತಂಗಡಿ ಪೊಲೀಸರು ಕೂಡ ಆಗಮಿಸಿ ಜನರನ್ನು ಹೊರಗಡೆ ಕಳುಹಿಸಿ ಗಲಾಟೆ ನಿಲ್ಲಿಸಿದ್ದಾರೆ.

ಕೆಲ ಗ್ರಾಹಕರ ಗ್ಯಾಸ್ ಬುಕ್ ಮಾಡಿದ್ದರೂ ಬೇರೆಯವರು ಅದನ್ನು ಪಡೆದುಕೊಂಡಿರುವ ಆರೋಪ ಕೂಡ ಕೇಳಿಬಂದಿದೆ‌. ಕೆಲವರು ಬುಕ್ ಮಾಡಿದ್ರೂ ಗ್ಯಾಸ್ ನೀಡುವುದಿಲ್ಲ ಎಂದು ಗ್ರಾಹಕರ ಆರೋಪ ಮಾಡುತ್ತಿದ್ದಾರೆ.

Related posts

ಉಜಿರೆ ಅನುಗ್ರಹ ವಿದ್ಯಾ ಸಂಸ್ಥೆಯಲ್ಲಿ ಪಾಲಕರ ಹಬ್ಬದ ಆಚರಣೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇತ್ರಮಂಚಕಲ್ಲಿನಲ್ಲಿ ದೈವಗಳಿಗೆ ಪರ್ವ ಸೇವೆ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಕೊಕ್ಕಡ: ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಬೆಳ್ತಂಗಡಿ ಸಂಚಾರಿ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಕಿಶೋರ್ ಪಿ ಅಧಿಕಾರ ಸ್ವೀಕಾರ

Suddi Udaya

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya
error: Content is protected !!