24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

ಬೆಳ್ತಂಗಡಿ: ಗ್ಯಾಸ್ ಕಚೇರಿಯಲ್ಲಿ ನಾನ ರೀತಿಯ ಗ್ಯಾಸ್ ಸಮಸ್ಯೆಗಳಿಂದ ಮ್ಯಾನೇಜರ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆದಿದೆ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸುವಂತಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿರುವ ಶ್ರೀ ಮಂಜು ಇಂಡಿಯನ್ ಗ್ಯಾಸ್ ಕಚೇರಿಯಲ್ಲಿ ಗ್ಯಾಸ್ ನೀಡಲು ಸರಿಯಾದ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಗಲಾಟೆ ನಡೆಯುತ್ತಿದ್ದು, ಮತ್ತೆ ಏ.13 ರಂದು ಗ್ರಾಹಕರ ಸಂಖ್ಯೆ ಜಾಸ್ತಿಯಾಗಿ ಕಚೇರಿಯ ಸಿಬ್ಬಂದಿಗಳು ಸರಿಯಾಗಿ ವ್ಯವಹಾರ ನಡೆಸದಿದ್ದಾಗ ಗಲಾಟೆ ಜಾಸ್ತಿಯಾಗಿದೆ. ತಡವಾಗಿ ಗ್ಯಾಸ್ ಮ್ಯಾನೇಜರ್ ಶಿವಕುಮಾರ್ ಕಚೇರಿ ಬಂದಾಗ ಕೂಡ ಗಲಾಟೆ ನಡೆಯುತ್ತಿದ್ದಾಗ 112 ಗೆ ಕರೆ ಮಾಡಿ ಗ್ರಾಹಕರು ದೂರು ನೀಡಿದಾಗ ಬೆಳ್ತಂಗಡಿ ಪೊಲೀಸರು ಕೂಡ ಆಗಮಿಸಿ ಜನರನ್ನು ಹೊರಗಡೆ ಕಳುಹಿಸಿ ಗಲಾಟೆ ನಿಲ್ಲಿಸಿದ್ದಾರೆ.

ಕೆಲ ಗ್ರಾಹಕರ ಗ್ಯಾಸ್ ಬುಕ್ ಮಾಡಿದ್ದರೂ ಬೇರೆಯವರು ಅದನ್ನು ಪಡೆದುಕೊಂಡಿರುವ ಆರೋಪ ಕೂಡ ಕೇಳಿಬಂದಿದೆ‌. ಕೆಲವರು ಬುಕ್ ಮಾಡಿದ್ರೂ ಗ್ಯಾಸ್ ನೀಡುವುದಿಲ್ಲ ಎಂದು ಗ್ರಾಹಕರ ಆರೋಪ ಮಾಡುತ್ತಿದ್ದಾರೆ.

Related posts

ಉಜಿರೆ: ಕುಂಜರ್ಪದಲ್ಲಿ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲಾ ಸಂಸತ್ತು ಚುನಾವಣೆ

Suddi Udaya

ಬೆಳಾಲು ಗ್ರಾ.ಪಂ. ವತಿಯಿಂದ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮನೆ ಮನೆ ಜಾಥಾ ಅಭಿಯಾನ ಮತ್ತು ಸ್ವಚ್ಚತಾ ಕಾರ್ಯಕ್ರಮ

Suddi Udaya

ನಿಡ್ಲೆ ಗ್ರಾ.ಪಂ. ನಲ್ಲಿ ವಿಕಲಚೇತನರ ಗ್ರಾಮ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಕಾಲೇಜಿನ ಸಂಸ್ಕೃತ ಮತ್ತು ಗಣಿತ ವಿಭಾಗದ ಜಂಟಿ ಆಯೋಗದಲ್ಲಿ “ಗಣಿತ ಸಂಸ್ಕೃತ ಸಂಗಮ “

Suddi Udaya
error: Content is protected !!