22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

ಬೆಳ್ತಂಗಡಿ: ಗ್ಯಾಸ್ ಕಚೇರಿಯಲ್ಲಿ ನಾನ ರೀತಿಯ ಗ್ಯಾಸ್ ಸಮಸ್ಯೆಗಳಿಂದ ಮ್ಯಾನೇಜರ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆದಿದೆ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸುವಂತಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿರುವ ಶ್ರೀ ಮಂಜು ಇಂಡಿಯನ್ ಗ್ಯಾಸ್ ಕಚೇರಿಯಲ್ಲಿ ಗ್ಯಾಸ್ ನೀಡಲು ಸರಿಯಾದ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಗಲಾಟೆ ನಡೆಯುತ್ತಿದ್ದು, ಮತ್ತೆ ಏ.13 ರಂದು ಗ್ರಾಹಕರ ಸಂಖ್ಯೆ ಜಾಸ್ತಿಯಾಗಿ ಕಚೇರಿಯ ಸಿಬ್ಬಂದಿಗಳು ಸರಿಯಾಗಿ ವ್ಯವಹಾರ ನಡೆಸದಿದ್ದಾಗ ಗಲಾಟೆ ಜಾಸ್ತಿಯಾಗಿದೆ. ತಡವಾಗಿ ಗ್ಯಾಸ್ ಮ್ಯಾನೇಜರ್ ಶಿವಕುಮಾರ್ ಕಚೇರಿ ಬಂದಾಗ ಕೂಡ ಗಲಾಟೆ ನಡೆಯುತ್ತಿದ್ದಾಗ 112 ಗೆ ಕರೆ ಮಾಡಿ ಗ್ರಾಹಕರು ದೂರು ನೀಡಿದಾಗ ಬೆಳ್ತಂಗಡಿ ಪೊಲೀಸರು ಕೂಡ ಆಗಮಿಸಿ ಜನರನ್ನು ಹೊರಗಡೆ ಕಳುಹಿಸಿ ಗಲಾಟೆ ನಿಲ್ಲಿಸಿದ್ದಾರೆ.

ಕೆಲ ಗ್ರಾಹಕರ ಗ್ಯಾಸ್ ಬುಕ್ ಮಾಡಿದ್ದರೂ ಬೇರೆಯವರು ಅದನ್ನು ಪಡೆದುಕೊಂಡಿರುವ ಆರೋಪ ಕೂಡ ಕೇಳಿಬಂದಿದೆ‌. ಕೆಲವರು ಬುಕ್ ಮಾಡಿದ್ರೂ ಗ್ಯಾಸ್ ನೀಡುವುದಿಲ್ಲ ಎಂದು ಗ್ರಾಹಕರ ಆರೋಪ ಮಾಡುತ್ತಿದ್ದಾರೆ.

Related posts

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya

ಬೆಳ್ತಂಗಡಿ: ಪಿಎಲ್‌ಡಿ ಬ್ಯಾಂಕ್ ಹಿರಿಯ ಲೆಕ್ಕಾಧಿಕಾರಿ ಆಶಾಲತಾ ಡಿ. ನಿವೃತ್ತಿ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಮೂಡಬಿದಿರೆ ಎಕ್ಸಲೆಂಟ್ ಪಿಯು ಕಾಲೇಜಿನ ಸಾಧನೆಯ ಶಿಖರ: ದ್ವಿತೀಯ ಪಿಯುಸಿಯಲ್ಲಿ 32 ರ‍್ಯಾಂಕ್‌:ವಿಜ್ಞಾನ ವಿಭಾಗದಲ್ಲಿ 22 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾಗದಲ್ಲಿ 10 ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಟಾಪ್ 10 ರ‍್ಯಾಂಕ್‌

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ರಾಮಾಯಣ ತರಗತಿಗೆ ಚಾಲನೆ

Suddi Udaya
error: Content is protected !!