July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುದ್ಯಾಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮ ಆಚರಣೆ

ಬೆಳ್ತಂಗಡಿ: ಶ್ರೀಮತಿ ವಿಮಲ ಹಾಗೂ ಗೋಪಾಲ ಪೂಜಾರಿ ದಂಪತಿಗಳ ವೈವಾಹಿಕ ಜೀವನದ ಸುವರ್ಣ ಸಂಭ್ರಮವು ಕುದ್ಯಾಡಿಯ ಮುದ್ರಾಜೆ ದುರ್ಗಾಂಬ ಸದನದಲ್ಲಿ ಕುಟುಂಬಸ್ಥರು, ಬಂಧು-ಮಿತ್ರರ ಸಮ್ಮುಖದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಸಡಗರದಿಂದ ಆಚರಿಸಲಾಯಿತು.

ಈ ವಿಶೇಷ ಸಂದರ್ಭದಲ್ಲಿ ದಂಪತಿಗಳ ಐವತ್ತು ವರ್ಷದ ವೈವಾಹಿಕ ಜೀವನದ ಸ್ಮರಣೀಯ ಕ್ಷಣಗಳನ್ನು ಸ್ಮರಿಸಿ, ಅವರ ಸೌಹಾರ್ದಯುತ ಜೀವನ, ಪರಸ್ಪರ ಪ್ರೀತಿ, ಸಹಕಾರ ಮತ್ತು ಕುಟುಂಬದ ಮೇಲಿನ ನಿಷ್ಠೆ ಎಲ್ಲರಿಗೂ ಪ್ರೇರಣೆಯಾಯಿತು. ಕಾರ್ಯಕ್ರಮದಲ್ಲಿ ಕುಟುಂಬದವರು ಮತ್ತು ಆತ್ಮೀಯರು ದಂಪತಿಗಳಿಗೆ ಹಾರೈಸಿ, ಅವರ ಮುಂದಿನ ಜೀವನವು ಆರೋಗ್ಯ, ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿರಲಿ ಎಂದು ಶುಭಕೋರಿದರು.

ಸಮಾರಂಭವು ಧಾರ್ಮಿಕ ವಿಧಿವಿಧಾನಗಳೊಂದಿಗೆ ಆರಂಭವಾಗಿ ಮನೋರಂಜನೆ ಕಾರ್ಯಕ್ರಮಗಳ ಮೂಲಕ ಇನ್ನಷ್ಟು ಮೆರಗು ಪಡೆಯಿತು. ಉಪಸ್ಥಿತರಿದ್ದ ಎಲ್ಲರೂ ಈ ಸುವರ್ಣ ಸಂಭ್ರಮವನ್ನು ಸಂತೋಷಭರಿತವಾಗಿ ಅನುಭವಿಸಿ, ದಂಪತಿಗಳ ಜೀವನ ಸಾಧನೆಯನ್ನು ಕೊಂಡಾಡಿದರು.

Related posts

ಚಾರ್ಮಾಡಿ ಘಾಟ್ ನಲ್ಲಿ ತೂಫಾನ್ ಪಲ್ಟಿ

Suddi Udaya

ಜ.13: ಗೃಹಲಕ್ಷ್ಮೀ ನೋಂದಣಿ ವಿಶೇಷ ಶಿಬಿರ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ಮೆಲ್ಕಾರು ಅಖಿಲ ಕರ್ನಾಟಕ ಹಿರಿಯರ ಸೇವಾ ಪ್ರತಿಷ್ಠಾನ ಇದರ ಕೇಂದ್ರೀಯ ಸಮಿತಿಯ ಸಭೆ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಗಣಿತ ಪ್ರಯೋಗಾಲಯದ ಮಹತ್ವದ ಕುರಿತು ತರಬೇತಿ ಕಾರ್ಯಾಗಾರ

Suddi Udaya
error: Content is protected !!