22.6 C
ಪುತ್ತೂರು, ಬೆಳ್ತಂಗಡಿ
July 23, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

ಗೇರುಕಟ್ಟೆ: ಸರಕಾರಿ ಪ್ರೌಢ ಶಾಲಾ ಮೈದಾನದಲ್ಲಿ ಬರಾಯ ಪ್ರೀಮಿಯರ್ ಲೀಗ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟವು ಎ.12ರಂದು ಜರಗಿತು.

ಸುರೇಂದ್ರ ಕುಮಾರ್ ಜೈನ್ ಪಂದ್ಯಾಕೂಟವನ್ನು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಕುಸುಮ ಎನ್ ಬಂಗೇರ ಅಬ್ದುಲ್ ಕರೀಮ್ ಗೇರುಕಟ್ಟೆ, ಉದಿತ್ ಕುಮಾರ್ ಬರಾಯ, ವಾಸುದೇವ ರಾವ್, ಜಯಾನಂದ ಶೆಟ್ಟಿ ಮುಗೇರ್ ಮಾರ್, ಕರುಣಾಕರ ಶೆಟ್ಟಿ ಕೊರಂಜ,ಸಾದಿಕ್ ಕೆಂಪಿ ಪ್ರಸಾದ್ ಬೆರ್ಕೆತ್ತೋಡಿ ಉಪಸ್ಥಿತರಿದ್ದರು.

ಒಟ್ಟು 5 ತಂಡಗಳು ಬಾಗವಹಿಸಿದ್ದವು. ಪೋನಿಕ್ಸ್ ಟೈಟನ್ ಕುಂಟಿನಿ ತಂಡ ಪ್ರಥಮ ಸ್ಥಾನ, ರಾಯಲ್ ಸ್ಟೈಕರ್ ಮಂಜಲಡ್ಕ ತಂಡ ದ್ವಿತೀಯ ಸ್ಥಾನ, ಅಶ್ವಸೇನ ವಾರಿಯರ್ಸ್ ತಂಡ ತೃತಿಯ ಸ್ಥಾನ, ಶ್ಯಾಡೋ ವಾರಿಯರ್ಸ್ ತಂಡ ಚತುರ್ಥ ಸ್ಥಾನವನ್ನು ಪಡೆಯಿತು.

ಸಂದೀಪ್ ನಾಳ ಆಲ್ ರೌಂಡರ್, ಸುಮಂತ್ ಕಂಗಿನಡೆ ಉತ್ತಮ ಬ್ಯಾಟ್ಸ್ ಮನ್, ಚೇತನ್ ಬರಾಯ ಉತ್ತಮ ವಿಕೇಟ್ ಕೀಪರ್, ನಿತಿನ್ ಬರಾಯ ಉತ್ತಮ ಫೀಲ್ಡರ್ ಆಗಿ, ಧನುಶ್ ಉತ್ತಮ ಬೌಲರ್ ಆಗಿ ಆಯ್ಕೆಯಾದರು.

Related posts

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಅಧ್ಯಕ್ಷೆ ಶ್ರೀಮತಿ ಮಲ್ಲಿಕಾ ಪಕ್ಕಳ ಭೇಟಿ

Suddi Udaya

ಉಜಿರೆ : ರುಡ್ ಸೆಟ್ ಸಂಸ್ಥೆಯಲ್ಲಿ “ರಬ್ಬರ್‌ ಟ್ಯಾಪಿಂಗ್‌ ʼʼ ತರಬೇತಿಯ ಸಮಾರೋಪ

Suddi Udaya

ಲಾಯಿಲ: ಬೆರ್ಕೆ ರಸ್ತೆಯಲ್ಲಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ ದಂಡ ವಿಧಿಸಿದ ಲಾಯಿಲ ಗ್ರಾ.ಪಂ.

Suddi Udaya

ನ.24: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ, ಮಹಿಳಾ ಹಾಗೂ ಯುವ ಬಂಟರ ವಿಭಾಗದ ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya
error: Content is protected !!