September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿಂತಿದ್ದ ಸ್ಕೂಟರಿಗೆ ಆಟೋ ರಿಕ್ಷಾ ಡಿಕ್ಕಿ: ಸ್ಕೂಟರ್ ಸವಾರನಿಗೆ ಗಾಯ

ಮಚ್ಚಿನ: ಅರಮನೆಗುಡ್ಡೆ ಬಳಿ ರಸ್ತೆ ಬದಿಯಲ್ಲಿ ನಿಂತಿದ್ದ ಸ್ಕೂಟರ್ ಸವಾರ ವೆಂಕಟೇಶ್ ಭಟ್ ಇವರಿಗೆ ಬಳ್ಳಮಂಜ ಕಡೆಯಿಂದ ಅತಿ ವೇಗವಾಗಿ ಬಂದ ಆಟೋರಿಕ್ಷ ಸ್ಕೂಟರಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದರು.

Related posts

ತುಳು ಕಲ್ಚರಲ್ ರಿಸರ್ಚ್ ಫೌಂಡೇಶನ್‌‌ ವತಿಯಿಂದ ಕರಂಬಾರು ಸ. ಹಿ. ಪ್ರಾ. ಶಾಲೆಯಲ್ಲಿ ‘ಶಾಲೆಡೊಂಜಿ ದಿನ’

Suddi Udaya

ಜೀರ್ಣೋದ್ಧಾರಗೊಳ್ಳುತ್ತಿರುವ ಮದ್ದಡ್ಕ ತಾಯಿ ರಕ್ತೇಶ್ವರಿ ದೈವ ಹಾಗೂ ಪಿಲಿಚಾಮುಂಡಿ ದೈವಸ್ಥಾನದ ದಾರಂದ ಮುಹೂರ್ತ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷ ದೀಪೋತ್ಸವದಲ್ಲಿ ಮಾಂಡೋವಿ ಮೋಟಾರ್ಸ್ ಕಾರುಗಳ ಪ್ರದರ್ಶನ

Suddi Udaya

ಕೊಕ್ಕಡ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುರಕ್ಷಾ ವಿಮಾ ಯೋಜನೆ ಚೆಕ್ ಹಸ್ತಾಂತರ

Suddi Udaya

ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಡ್ರಮ್ ಸೆಟ್ ಕೊಡುಗೆ

Suddi Udaya
error: Content is protected !!