24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

ಬೆಳ್ತಂಗಡಿ: ಗ್ಯಾಸ್ ಕಚೇರಿಯಲ್ಲಿ ನಾನ ರೀತಿಯ ಗ್ಯಾಸ್ ಸಮಸ್ಯೆಗಳಿಂದ ಮ್ಯಾನೇಜರ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆದಿದೆ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸುವಂತಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿರುವ ಶ್ರೀ ಮಂಜು ಇಂಡಿಯನ್ ಗ್ಯಾಸ್ ಕಚೇರಿಯಲ್ಲಿ ಗ್ಯಾಸ್ ನೀಡಲು ಸರಿಯಾದ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಗಲಾಟೆ ನಡೆಯುತ್ತಿದ್ದು, ಮತ್ತೆ ಏ.13 ರಂದು ಗ್ರಾಹಕರ ಸಂಖ್ಯೆ ಜಾಸ್ತಿಯಾಗಿ ಕಚೇರಿಯ ಸಿಬ್ಬಂದಿಗಳು ಸರಿಯಾಗಿ ವ್ಯವಹಾರ ನಡೆಸದಿದ್ದಾಗ ಗಲಾಟೆ ಜಾಸ್ತಿಯಾಗಿದೆ. ತಡವಾಗಿ ಗ್ಯಾಸ್ ಮ್ಯಾನೇಜರ್ ಶಿವಕುಮಾರ್ ಕಚೇರಿ ಬಂದಾಗ ಕೂಡ ಗಲಾಟೆ ನಡೆಯುತ್ತಿದ್ದಾಗ 112 ಗೆ ಕರೆ ಮಾಡಿ ಗ್ರಾಹಕರು ದೂರು ನೀಡಿದಾಗ ಬೆಳ್ತಂಗಡಿ ಪೊಲೀಸರು ಕೂಡ ಆಗಮಿಸಿ ಜನರನ್ನು ಹೊರಗಡೆ ಕಳುಹಿಸಿ ಗಲಾಟೆ ನಿಲ್ಲಿಸಿದ್ದಾರೆ.

ಕೆಲ ಗ್ರಾಹಕರ ಗ್ಯಾಸ್ ಬುಕ್ ಮಾಡಿದ್ದರೂ ಬೇರೆಯವರು ಅದನ್ನು ಪಡೆದುಕೊಂಡಿರುವ ಆರೋಪ ಕೂಡ ಕೇಳಿಬಂದಿದೆ‌. ಕೆಲವರು ಬುಕ್ ಮಾಡಿದ್ರೂ ಗ್ಯಾಸ್ ನೀಡುವುದಿಲ್ಲ ಎಂದು ಗ್ರಾಹಕರ ಆರೋಪ ಮಾಡುತ್ತಿದ್ದಾರೆ.

Related posts

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya

ಕಾಯರ್ತಡ್ಕ ಸ.ಹಿ.ಪ್ರಾ. ಶಾಲೆಯಲ್ಲಿ ನೂತನ ಎರಡು ತರಗತಿ ಕೊಠಡಿಗಳ ಶಿಲಾನ್ಯಾಸ ಹಾಗೂ ಸ್ಮಾರ್ಟ್ ಟಿವಿ ಉದ್ಘಾಟನೆ

Suddi Udaya

ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಘಟನೆಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರಿಗೆ ರಕ್ಷಿತ್ ಶಿವರಾಂ ರಿಂದ ಮನವಿ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೆಂಕಿಯಿಲ್ಲದ ಅಡುಗೆ ಸ್ಪರ್ಧೆ

Suddi Udaya

ಬಂದಾರು : ನಾಗಶ್ರೀ ಗೆಳೆಯರ ಬಳಗ ಕೆಲೆಂಜಿಮಾರು, ವಾರ್ಷಿಕೋತ್ಸವದ ಪ್ರಯುಕ್ತ ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!