July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಲಾಯಿಲದ ಗ್ಯಾಸ್ ಕಚೇರಿಯೊಂದರಲ್ಲಿ ಮ್ಯಾನೇಜರ್ – ಗ್ರಾಹಕರ ನಡುವೆ ಗಲಾಟೆ

ಬೆಳ್ತಂಗಡಿ: ಗ್ಯಾಸ್ ಕಚೇರಿಯಲ್ಲಿ ನಾನ ರೀತಿಯ ಗ್ಯಾಸ್ ಸಮಸ್ಯೆಗಳಿಂದ ಮ್ಯಾನೇಜರ್ ಮತ್ತು ಗ್ರಾಹಕರ ನಡುವೆ ಗಲಾಟೆ ನಡೆದಿದೆ ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಆಗಮಿಸುವಂತಾಗಿದೆ.

ಬೆಳ್ತಂಗಡಿ ತಾಲೂಕಿನ ಲಾಯಿಲದಲ್ಲಿರುವ ಶ್ರೀ ಮಂಜು ಇಂಡಿಯನ್ ಗ್ಯಾಸ್ ಕಚೇರಿಯಲ್ಲಿ ಗ್ಯಾಸ್ ನೀಡಲು ಸರಿಯಾದ ವ್ಯವಸ್ಥೆ ಕಲ್ಪಿಸದ ಹಿನ್ನೆಲೆಯಲ್ಲಿ ಕಳೆದ ಕೆಲ ದಿನಗಳಿಂದ ಗಲಾಟೆ ನಡೆಯುತ್ತಿದ್ದು, ಮತ್ತೆ ಏ.13 ರಂದು ಗ್ರಾಹಕರ ಸಂಖ್ಯೆ ಜಾಸ್ತಿಯಾಗಿ ಕಚೇರಿಯ ಸಿಬ್ಬಂದಿಗಳು ಸರಿಯಾಗಿ ವ್ಯವಹಾರ ನಡೆಸದಿದ್ದಾಗ ಗಲಾಟೆ ಜಾಸ್ತಿಯಾಗಿದೆ. ತಡವಾಗಿ ಗ್ಯಾಸ್ ಮ್ಯಾನೇಜರ್ ಶಿವಕುಮಾರ್ ಕಚೇರಿ ಬಂದಾಗ ಕೂಡ ಗಲಾಟೆ ನಡೆಯುತ್ತಿದ್ದಾಗ 112 ಗೆ ಕರೆ ಮಾಡಿ ಗ್ರಾಹಕರು ದೂರು ನೀಡಿದಾಗ ಬೆಳ್ತಂಗಡಿ ಪೊಲೀಸರು ಕೂಡ ಆಗಮಿಸಿ ಜನರನ್ನು ಹೊರಗಡೆ ಕಳುಹಿಸಿ ಗಲಾಟೆ ನಿಲ್ಲಿಸಿದ್ದಾರೆ.

ಕೆಲ ಗ್ರಾಹಕರ ಗ್ಯಾಸ್ ಬುಕ್ ಮಾಡಿದ್ದರೂ ಬೇರೆಯವರು ಅದನ್ನು ಪಡೆದುಕೊಂಡಿರುವ ಆರೋಪ ಕೂಡ ಕೇಳಿಬಂದಿದೆ‌. ಕೆಲವರು ಬುಕ್ ಮಾಡಿದ್ರೂ ಗ್ಯಾಸ್ ನೀಡುವುದಿಲ್ಲ ಎಂದು ಗ್ರಾಹಕರ ಆರೋಪ ಮಾಡುತ್ತಿದ್ದಾರೆ.

Related posts

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಧರ್ಮಸ್ಥಳಕ್ಕೆ ಭೇಟಿ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನಿಂದ ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿಗೆ ಸಾಧನ ಪ್ರಶಸ್ತಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಧನ್ವಂತರಿ ಪೂಜೆ ಹಾಗೂ ದುರ್ಗಾಪೂಜೆ

Suddi Udaya
error: Content is protected !!