July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಎ 28-ಮೇ1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ-ಶಾಸಕ ಹರೀಶ್ ಪೂಂಜರಿಂದ ಕಲಶ ಕೂಪನ್ ಬಿಡುಗಡೆ

ಮರೋಡಿ: ದೈವ,ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕ ಸಂಭ್ರಮವು ಎ 28ರಿಂದ ಮೇ 1ರವರೆಗೆ ನಡೆಯಲಿದ್ದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಕಲಶ ಕೂಪನ್ ಬಿಡುಗಡೆಗೊಳಿಸಿ ಕಾರ್ಯಕ್ರಮವು ಅತ್ಯಂತ ವೈಭವವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು,ಗೌರವಾಧ್ಯಕ್ಷ ಹೇಮರಾಜ್ ಕೆ, ಬ್ರಹ್ಮಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಎಂ.ಎಸ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ನಿಖಿಲ್ ಬುಣ್ಣು, ವಿಶು ಕುಮಾರ್ ಜೈನ್ ಪಾರೊಟ್ಟು, ಪ್ರಮುಖರಾದ ಪ್ರಶಾಂತ್ ಪಾರೆಂಕಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು

Related posts

ಕೊಕ್ಕಡ: ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya

ನಾಳೆ(ಜೂ.12): ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ಪರಿಸರ ದಿನಾಚರಣೆ ಪ್ರಯುಕ್ತ ಗಿಡ ನೆಡುವ ಕಾರ್ಯಕ್ರಮ

Suddi Udaya

ವೇಣೂರು: ನಿವೃತ್ತ ಶಿಕ್ಷಕರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಕೇಳ ಪಂಚಲಿಂಗೇಶ್ವರ ದೇವಸ್ಥಾನ ಶಿಲಾನ್ಯಾಸ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯ ರಜತ ಮಹೋತ್ಸವ ಕ್ರೀಡಾ ಸಂಭ್ರಮ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!