23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

ಬೆಳ್ತಂಗಡಿ: ಕೈಲಾರು ರಾಜಗೋಪಾಲ್ ಭಟ್ ಅವರು ಸುಮಾರು 21 ವರ್ಷದಿಂದ ಉಪ್ಪಿನಂಗಡಿಯಲ್ಲಿ ಶ್ರೀ ಮಹಾ ಗಣಪತಿಯನ್ನು ಪೂಜಿಸಿ ಕೊಡುತ್ತಿರುವ ವಾಸ್ತು ಗಿಡವನ್ನು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ಕೈಲಾರು ರಾಜಗೋಪಾಲ್ ಭಟ್ ದಂಪತಿಗಳು ಕೈಲಾರು ಸತ್ಯನಾರಾಯಣ ಭಟ್ಟರ ನೂತನ ಮನೆಯಲ್ಲಿ ಸಮರ್ಪಿಸಿ ಶ್ರೀಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಡಾ. ಕೆ.ಜಿ ಭಟ್ ಹೇರಂಭ ಶಾಸ್ತ್ರಿ, ಮೊಗ್ರ ಸತ್ಯನಾರಾಯಣ, ಉದ್ಯಮಿ ಸುಜಿರ್ ಗಣಪತಿ ನಾಯಕ್, ಉಮೇಶ್ ತಂಟ್ಯಾ ಜ್ಯೋತಿ ಕೆ.ಎಂ. ಭಟ್ ಮೊದಲಾದವರು ಉಪಸ್ಥಿತರಿದ್ದ ರು

Related posts

ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ “ಮಹಾಪರ್ವ” ರಿಯಾಯಿತಿ ಮೇಳ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಸಮೀಕ್ಷೆ ಮುಗಿಯದ ಹಿನ್ನೆಲೆ ಅ. 18ರವರೆಗೆ ರಾಜ್ಯದ ಎಲ್ಲಾ ಸರಕಾರಿ ಶಾಲೆಗಳಿಗೆ ರಜೆ : ಸಿ.ಎಂ. ಸಿದ್ದರಾಮಯ್ಯ ಆದೇಶ

Suddi Udaya

ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಬೆಳ್ತಂಗಡಿ ಸಮಿತಿಯಿಂದ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಕಲಾ ಪೋಷಕ ಸುಂದರ ಹೆಗ್ಡೆ ವೇಣೂರು ಇವರಿಗೆ ಸಾಧನಾಶ್ರೀ ಪ್ರಶಸ್ತಿ ಪ್ರದಾನ

Suddi Udaya
error: Content is protected !!