July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

ಬೆಳ್ತಂಗಡಿ: ಕೈಲಾರು ರಾಜಗೋಪಾಲ್ ಭಟ್ ಅವರು ಸುಮಾರು 21 ವರ್ಷದಿಂದ ಉಪ್ಪಿನಂಗಡಿಯಲ್ಲಿ ಶ್ರೀ ಮಹಾ ಗಣಪತಿಯನ್ನು ಪೂಜಿಸಿ ಕೊಡುತ್ತಿರುವ ವಾಸ್ತು ಗಿಡವನ್ನು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ಕೈಲಾರು ರಾಜಗೋಪಾಲ್ ಭಟ್ ದಂಪತಿಗಳು ಕೈಲಾರು ಸತ್ಯನಾರಾಯಣ ಭಟ್ಟರ ನೂತನ ಮನೆಯಲ್ಲಿ ಸಮರ್ಪಿಸಿ ಶ್ರೀಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಡಾ. ಕೆ.ಜಿ ಭಟ್ ಹೇರಂಭ ಶಾಸ್ತ್ರಿ, ಮೊಗ್ರ ಸತ್ಯನಾರಾಯಣ, ಉದ್ಯಮಿ ಸುಜಿರ್ ಗಣಪತಿ ನಾಯಕ್, ಉಮೇಶ್ ತಂಟ್ಯಾ ಜ್ಯೋತಿ ಕೆ.ಎಂ. ಭಟ್ ಮೊದಲಾದವರು ಉಪಸ್ಥಿತರಿದ್ದ ರು

Related posts

ಜ18-ಫೆ 01: ಬೆಳ್ತಂಗಡಿ ಹಿಂದೂ ಸಂಗಮ ಆಯೋಜನ ಸಮಿತಿಯಿಂದ ತಾಲೂಕಿನ ಏಳು ಪ್ರಮುಖ ಕೇಂದ್ರಗಳಲ್ಲಿ ಹಿಂದೂ ಸಂಗಮ‌ ಕಾರ್ಯಕ್ರಮ

Suddi Udaya

ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ, ಹೊಸ ಉತ್ಪನ್ನಗಳ ಪರಿಚಯದ ಸ್ಪರ್ಧಾ ಕಾರ್ಯಕ್ರಮ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಅಡಿಕೆ ಸಮರ್ಪಣೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಎಸ್.ಡಿ.ಎಂ. ಬಿ.ಎಡ್ , ಡಿ.ಇಎಲ್.ಇಡಿ ಹಾಗೂ ಶ್ರೀ ಧ.ಮಂ. ಮಹಿಳಾ ಐಟಿಐ ಸಂಸ್ಥೆಗಳ ಜಂಟಿ ಸಹಯೋಗದಲ್ಲಿ ಕ್ರೀಡಾಕೂಟ

Suddi Udaya

ನಡ ಗ್ರಾ.ಪಂ. ವತಿಯಿಂದ ದಿನಸಿ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya
error: Content is protected !!