23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

ಬೆಳ್ತಂಗಡಿ: ಕೈಲಾರು ರಾಜಗೋಪಾಲ್ ಭಟ್ ಅವರು ಸುಮಾರು 21 ವರ್ಷದಿಂದ ಉಪ್ಪಿನಂಗಡಿಯಲ್ಲಿ ಶ್ರೀ ಮಹಾ ಗಣಪತಿಯನ್ನು ಪೂಜಿಸಿ ಕೊಡುತ್ತಿರುವ ವಾಸ್ತು ಗಿಡವನ್ನು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ಕೈಲಾರು ರಾಜಗೋಪಾಲ್ ಭಟ್ ದಂಪತಿಗಳು ಕೈಲಾರು ಸತ್ಯನಾರಾಯಣ ಭಟ್ಟರ ನೂತನ ಮನೆಯಲ್ಲಿ ಸಮರ್ಪಿಸಿ ಶ್ರೀಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಡಾ. ಕೆ.ಜಿ ಭಟ್ ಹೇರಂಭ ಶಾಸ್ತ್ರಿ, ಮೊಗ್ರ ಸತ್ಯನಾರಾಯಣ, ಉದ್ಯಮಿ ಸುಜಿರ್ ಗಣಪತಿ ನಾಯಕ್, ಉಮೇಶ್ ತಂಟ್ಯಾ ಜ್ಯೋತಿ ಕೆ.ಎಂ. ಭಟ್ ಮೊದಲಾದವರು ಉಪಸ್ಥಿತರಿದ್ದ ರು

Related posts

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಕನ್ಯಾಡಿ I ಗ್ರಾಮದ ಚೆನ್ನಲ್ಲಿಕೆ ಮನೆಯ ಸಂಜೀವ ನಾಯ್ಕ್ ನಿಧನ

Suddi Udaya

ಪಟ್ರಮೆ: ಶಾಂತಿಕಾಯ ಬಳಿ ಬರೆ ಕುಸಿತ: ರಸ್ತೆಗೆ ಉರುಳಿ ಬಿದ್ದ ಮರ

Suddi Udaya
error: Content is protected !!