September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

ಬೆಳ್ತಂಗಡಿ: ಕೈಲಾರು ರಾಜಗೋಪಾಲ್ ಭಟ್ ಅವರು ಸುಮಾರು 21 ವರ್ಷದಿಂದ ಉಪ್ಪಿನಂಗಡಿಯಲ್ಲಿ ಶ್ರೀ ಮಹಾ ಗಣಪತಿಯನ್ನು ಪೂಜಿಸಿ ಕೊಡುತ್ತಿರುವ ವಾಸ್ತು ಗಿಡವನ್ನು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ಕೈಲಾರು ರಾಜಗೋಪಾಲ್ ಭಟ್ ದಂಪತಿಗಳು ಕೈಲಾರು ಸತ್ಯನಾರಾಯಣ ಭಟ್ಟರ ನೂತನ ಮನೆಯಲ್ಲಿ ಸಮರ್ಪಿಸಿ ಶ್ರೀಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಡಾ. ಕೆ.ಜಿ ಭಟ್ ಹೇರಂಭ ಶಾಸ್ತ್ರಿ, ಮೊಗ್ರ ಸತ್ಯನಾರಾಯಣ, ಉದ್ಯಮಿ ಸುಜಿರ್ ಗಣಪತಿ ನಾಯಕ್, ಉಮೇಶ್ ತಂಟ್ಯಾ ಜ್ಯೋತಿ ಕೆ.ಎಂ. ಭಟ್ ಮೊದಲಾದವರು ಉಪಸ್ಥಿತರಿದ್ದ ರು

Related posts

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ನಾಳ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಶ್ರಮದಾನ

Suddi Udaya

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುನ್ನತ ಅಂಕ ಗಳಿಸಿದ ಮಚ್ಚಿನ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಪೇಜಾವರ ಶ್ರೀಧರ್ ಭಟ್ ರವರಿಂದ ಪ್ರೋತ್ಸಾಹಧನ ವಿತರಣೆ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ದ.ಕ. ಜಿಲ್ಲಾ 28ನೇ ಕನ್ನಡ ಸಾಹಿತ್ಯ ಸಮ್ಮೇಳನ: ಲಾಂಛನ ಬಿಡುಗಡೆ

Suddi Udaya

ಕಲ್ಮಂಜ : ಗುರಿಪಳ್ಳ ನಿವಾಸಿ ಮೇಸ್ತ್ರಿ ನಾರಾಯಣ ಮೂಲ್ಯ ನಿಧನ

Suddi Udaya
error: Content is protected !!