25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ., ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಶಾಲಾ ಸಹಶಿಕ್ಷಕಿ ಶ್ರೀಮತಿ ಶಿಭಾ ಪಿ.ಜೆ. ಡಾ. ಬಿ.ಆರ್ ಅಂಬೇಡ್ಕರ್ ಅವರ ಆದರ್ಶಗಳ ಕುರಿತು ಮಾತನಾಡಿದರು. ಅವರ ಶ್ರಮ ಹಾಗೂ ಕೆಲಸಗಳ ಕುರಿತು ಮಾತನಾಡಿದರು.ಸಂವಿಧಾನದ ರಚನೆ ಹಾಗೂ ಅದರ ಮಹತ್ವದ ಕುರಿತು ವಿವರಿಸಿದರು.
ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya

ಬೆಳ್ತಂಗಡಿ: ಶ್ರೀ ರಾಯರಿಗೆ ಸುಜಿತಾ ಬಂಗೇರರವರಿಂದ ಜಪಸರ ಸಮರ್ಪಣೆ

Suddi Udaya

ಅಂಡಿಂಜೆ ಗ್ರಾ.ಪಂ. ಸದಸ್ಯೆ ಶೋಭಾ ನಾಯ್ಕ್ ಅಸೌಖ್ಯದಿಂದ ನಿಧನ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕ ಮತ್ತು ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೇತೃತ್ವದಲ್ಲಿ ‘ಚಿಣ್ಣರ ಲೋಕ’ ಶಿಬಿರ ಸಮಾರೋಪ

Suddi Udaya

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ :

Suddi Udaya

ಕೆಲ್ಲಗುತ್ತು ಶ್ರೀ ಸತ್ಯಸಾರಮುಪ್ಪಣ್ಯ ಮತ್ತು ಸ್ವಾಮಿ ಕೊರಗಜ್ಜ ದೈವದ ವಾರ್ಷಿಕ ನೇಮೋತ್ಸವ

Suddi Udaya
error: Content is protected !!