September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ಏ.14 ರಂದು ವಿಶ್ವಜ್ಞಾನಿ ಮಹಾನ್ ಮಾನವತಾವಾದಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಿಟ್ಟ ಹೋರಾಟಗಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾII ಬಿ. ಆರ್ ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾII ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವಪೂರ್ವಕವಾಗಿ ನಮಿಸಲಾಯಿತು.

Related posts

ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ ಪ್ರಕ್ರಿಯೆ ಜೂ.9 ಬೆಳಿಗ್ಗೆಯಿಂದ ಅಂಗಾಂಗ ದಾನ ನೋಂದಣಿ, ರಕ್ತದಾನ ಶಿಬಿರ, ವೈದ್ಯಕೀಯ ತಪಾಸಣಾ ಶಿಬಿರ ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ಅಧ್ಯಕ್ಷ ದೇವದಾಸ್ ಕೆ ಸಾಲಿಯಾನ್ ಹೇಳಿಕೆ

Suddi Udaya

ಕಿಯಾ ಕ್ಯಾರೆನ್ಸ್ ಕ್ಲಾವಿಸ್ ಮಾರುಕಟ್ಟೆಗೆ ಬಿಡುಗಡೆ

Suddi Udaya

ಉಜಿರೆ ಜಾತ್ರೆಯಲ್ಲಿ ಗಮನ ಸೆಳೆದ ಸಾನಿಧ್ಯ ಮಕ್ಕಳ ಸ್ಟಾಲ್

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಗೆ ಹಲವು ಪ್ರಶಸ್ತಿ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಶಿಕ್ಷಕರ ದಿನಾಚರಣೆ ಮತ್ತು ಗೌರವಾರ್ಪಣೆ ಕಾರ್ಯಕ್ರಮ

Suddi Udaya

ಬಂದಾರುನಲ್ಲಿ ಭಾರೀ ಮಳೆಗೆ ಗುಡ್ಡ ಕುಸಿತ

Suddi Udaya
error: Content is protected !!