July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಎ 28-ಮೇ1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ-ಶಾಸಕ ಹರೀಶ್ ಪೂಂಜರಿಂದ ಕಲಶ ಕೂಪನ್ ಬಿಡುಗಡೆ

ಮರೋಡಿ: ದೈವ,ಶ್ರೀ ಕೊಡಮಣಿತ್ತಾಯ,ಶ್ರೀ ವ್ಯಾಘ್ರ ಚಾಮುಂಡಿ ದೈವಸ್ಥಾನ ಮತ್ತು ಬ್ರಹ್ಮ ಬೈದರ್ಕಳ ಗರಡಿ ಮರೋಡಿ ಪೊಸರಡ್ಕ ಇಲ್ಲಿನ ಬ್ರಹ್ಮಕುಂಭಾಭಿಷೇಕ ಸಂಭ್ರಮವು ಎ 28ರಿಂದ ಮೇ 1ರವರೆಗೆ ನಡೆಯಲಿದ್ದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜರವರು ಕಲಶ ಕೂಪನ್ ಬಿಡುಗಡೆಗೊಳಿಸಿ ಕಾರ್ಯಕ್ರಮವು ಅತ್ಯಂತ ವೈಭವವಾಗಿ ನಡೆಯಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಜಯವರ್ಮ ಬುಣ್ಣು,ಗೌರವಾಧ್ಯಕ್ಷ ಹೇಮರಾಜ್ ಕೆ, ಬ್ರಹ್ಮಕುಂಭಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ ಎಂ.ಎಸ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಶೀತಲ್ ಕುಮಾರ್ ಜೈನ್, ನಿಖಿಲ್ ಬುಣ್ಣು, ವಿಶು ಕುಮಾರ್ ಜೈನ್ ಪಾರೊಟ್ಟು, ಪ್ರಮುಖರಾದ ಪ್ರಶಾಂತ್ ಪಾರೆಂಕಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು

Related posts

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಶಿಶಿಲ-ಅರಸಿನಮಕ್ಕಿ ವಿಪತ್ತು ನಿರ್ವಹಣಾ ಘಟಕದಿಂದ ಶಿಬರಾಜೆ ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರದಲ್ಲಿ ಶ್ರಮದಾನ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತಮಿಳುನಾಡಿನ ದಿನೇಶ್ ಬಾಲಸುಬ್ರಹ್ಮಣ್ಯರಿಂದ ಬ್ರೋಂಕೋಸ್ಕೋಪಿ ಯಂತ್ರ ಕೊಡುಗೆ

Suddi Udaya

ಅಂತರ್ ರಾಜ್ಯ ಖೋ ಖೋ ಪಂದ್ಯಾಟ: ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ನಯನಾಡು ಸ.ಪ್ರೌ. ಶಾಲೆ ವಿದ್ಯಾರ್ಥಿಗಳು

Suddi Udaya

ಬಿಪಿಎಲ್ ಕಾರ್ಡ್ ಪಡೆಯಲು ಆದಾಯ ಮಿತಿ ಏರಿಸಿ: ಎಂಎಲ್‌ಸಿ ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಅಧ್ಯಕ್ಷ ದೀಪಕ್ ಜಿ. ರವರಿಗೆ ಸಮಾಜ ರತ್ನ ಪ್ರಶಸ್ತಿ

Suddi Udaya
error: Content is protected !!