22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೈಲಾರು ರಾಜಗೋಪಾಲ್ ಭಟ್ ರಿಂದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ವಾಸ್ತು ಗಿಡ ಸಮರ್ಪಣೆ

ಬೆಳ್ತಂಗಡಿ: ಕೈಲಾರು ರಾಜಗೋಪಾಲ್ ಭಟ್ ಅವರು ಸುಮಾರು 21 ವರ್ಷದಿಂದ ಉಪ್ಪಿನಂಗಡಿಯಲ್ಲಿ ಶ್ರೀ ಮಹಾ ಗಣಪತಿಯನ್ನು ಪೂಜಿಸಿ ಕೊಡುತ್ತಿರುವ ವಾಸ್ತು ಗಿಡವನ್ನು ಶ್ರೀ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರಿಗೆ ಕೈಲಾರು ರಾಜಗೋಪಾಲ್ ಭಟ್ ದಂಪತಿಗಳು ಕೈಲಾರು ಸತ್ಯನಾರಾಯಣ ಭಟ್ಟರ ನೂತನ ಮನೆಯಲ್ಲಿ ಸಮರ್ಪಿಸಿ ಶ್ರೀಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಡಾ. ಕೆ.ಜಿ ಭಟ್ ಹೇರಂಭ ಶಾಸ್ತ್ರಿ, ಮೊಗ್ರ ಸತ್ಯನಾರಾಯಣ, ಉದ್ಯಮಿ ಸುಜಿರ್ ಗಣಪತಿ ನಾಯಕ್, ಉಮೇಶ್ ತಂಟ್ಯಾ ಜ್ಯೋತಿ ಕೆ.ಎಂ. ಭಟ್ ಮೊದಲಾದವರು ಉಪಸ್ಥಿತರಿದ್ದ ರು

Related posts

ಕೆನರಾ ಬ್ಯಾಂಕಿನಿಂದ ದ.ಕ ಹಾಲು ಒಕ್ಕೂಟಕ್ಕೆ ದ್ರುವಸಾರಜನಕ ಜಾಡಿ ಕೊಡುಗೆ

Suddi Udaya

ಅ.3 -13: ಉಪ್ಪಿನಂಗಡಿ ಸವಿ ಫೂಟ್ ವೆರ್ ನಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಆಫರ್

Suddi Udaya

ಅನುಗ್ರಹ ಆಂ.ಮಾ. ಶಾಲೆಯಲ್ಲಿ ದೀಪ ಪ್ರದಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಕಚೇರಿಯ ಎಂ. ಮೃತ್ಯುಂಜಯ, ಕೊರಗಪ್ಪ ಹೆಗ್ಡೆ, ಅನಿತಾ ಶಿಂಗಾಯಿ ಉಪ ತಹಸೀಲ್ದಾರ್ ಆಗಿ ಭಡ್ತಿ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಇಳಂತಿಲ ಗ್ರಾ.ಪಂ.ನ ಅಧ್ಯಕ್ಷರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡನೆ : ಸದಸ್ಯರಿಂದ ಅಧ್ಯಕ್ಷರ ವಿರುದ್ಧ ಮತಚಲಾವಣೆ

Suddi Udaya
error: Content is protected !!