23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ)ಯಲ್ಲಿ ಏ.14 ರಂದು ವಿಶ್ವಜ್ಞಾನಿ ಮಹಾನ್ ಮಾನವತಾವಾದಿ, ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ದಿಟ್ಟ ಹೋರಾಟಗಾರ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾII ಬಿ. ಆರ್ ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಡಾII ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ, ಗೌರವಪೂರ್ವಕವಾಗಿ ನಮಿಸಲಾಯಿತು.

Related posts

ಅಳದಂಗಡಿ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಹಾಗೂ ಬೀಜ ಬಿತ್ತನೆ ಕಾರ್ಯಕ್ರಮ

Suddi Udaya

ಮುಂಡಾಜೆ : ಕುರುಡ್ಯ ಎಂಬಲ್ಲಿ ಗುಡ್ಡಕ್ಕೆ ಬೆಂಕಿ

Suddi Udaya

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಧರ್ಮಸ್ಥಳದಲ್ಲಿ ಶಾಖೆ ಪ್ರಾರಂಭ; ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಶೇ. 46 ಮತದಾನ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಅನಾರೋಗ್ಯದಿಂದ ಬಳಲುತ್ತಿರುವ ರಕ್ಷಿತ್ ರಾಜ್ ರವರ ಚಿಕಿತ್ಸೆಗೆ ಕರಿಗಂಧ ಸೇವಾ ಟ್ರಸ್ಟ್ ನಿಂದ ಧನಸಹಾಯ

Suddi Udaya
error: Content is protected !!