September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಿಕ್ಷಣ ಸಂಸ್ಥೆ

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಅಂಬೇಡ್ಕರ್ ಜಯಂತಿಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ., ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.

ಶಾಲಾ ಸಹಶಿಕ್ಷಕಿ ಶ್ರೀಮತಿ ಶಿಭಾ ಪಿ.ಜೆ. ಡಾ. ಬಿ.ಆರ್ ಅಂಬೇಡ್ಕರ್ ಅವರ ಆದರ್ಶಗಳ ಕುರಿತು ಮಾತನಾಡಿದರು. ಅವರ ಶ್ರಮ ಹಾಗೂ ಕೆಲಸಗಳ ಕುರಿತು ಮಾತನಾಡಿದರು.ಸಂವಿಧಾನದ ರಚನೆ ಹಾಗೂ ಅದರ ಮಹತ್ವದ ಕುರಿತು ವಿವರಿಸಿದರು.
ಶಾಲಾ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಸಹಕರಿಸಿದರು.

Related posts

ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ

Suddi Udaya

ಕನ್ಯಾಡಿ ಸರ್ಕಾರಿ ಶಾಲೆಗೆ ಹಸಿರು ನೈರ್ಮಲ್ಯ ಅಭ್ಯುದಯ ಪ್ರಶಸ್ತಿ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯಿಂದ ಕಜೆಕಾರು ಶ್ರೀ ಮಹಾದೇವ ದೇವೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya

ಎಸ್‌ಡಿಎಂ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿವೇಕ ಜಾಗೃತಿ ಉಪನ್ಯಾಸ ಕಾರ್ಯಕ್ರಮ

Suddi Udaya

ಸುಲ್ಕೇರಿ: ಶ್ರೀ ನೇಮಿನಾಥಸ್ವಾಮಿ ಸಭಾಭವನ ಉದ್ಘಾಟನೆ

Suddi Udaya

ಕೇಳ್ತಾಜೆ ಉಮರುಲ್ ಫಾರೂಕ್ ಜುಮಾ ಮಸ್ಜಿದ್ ಮತ್ತು ಸಿರಾಜುಲ್ ಹುದಾ ಮದರಸದಲ್ಲಿ ಬಕ್ರೀದ್ ಆಚರಣೆ

Suddi Udaya
error: Content is protected !!