22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಿಯೋನ್ ಆಶ್ರಮದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

ಗಂಡಿಬಾಗಿಲು: ಸಿಯೋನ್ ಆಶ್ರಮ ಟ್ರಸ್ಟ್ ನಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ರವರ 135ನೇ ಜಯಂತಿಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ಸಂಸ್ಥೆಯ ಮ್ಯಾನೇಜಿಂಗ್ ಟ್ರಸ್ಟಿ ಡಾ. ಯು.ಸಿ. ಪೌಲೋಸ್ ನೆರವೇರಿಸಿ ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ನ್ಯಾಯ ಮತ್ತು ಶಿಕ್ಷಣದ ಮೌಲ್ಯಗಳು ಸಮಾಜದ ಅಭಿವೃದ್ಧಿಗೆ ಅತ್ಯಂತ ಮುಖ್ಯವೆಂದು ತಿಳಿಸಿ, ಅವರ ಚಿಂತನೆಗಳನ್ನು ಅನುಸರಿಸುವುದರ ಮೂಲಕ ಉತ್ತಮ ಸಮಾಜ ನಿರ್ಮಾಣ ಸಾಧ್ಯವೆಂದು ಹೇಳಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಸಿಬ್ಬಂದಿ ವರ್ಗದವರು ಹಾಗೂ ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು.

Related posts

ನಾರಾವಿ: ಮಾಂಡೋವಿ ಮೋಟಾರ್‍ಸ್ ನಾರಾವಿ ಶಾಖೆಯ ಉದ್ಘಾಟನೆ

Suddi Udaya

ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ ಸೇವಾ ನಿವೃತ್ತಿ; ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ದೆಯಿಂದ ಶುಭಹಾರೈಕೆ

Suddi Udaya

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಪಶುವೈದ್ಯ ಆಸ್ಪತ್ರೆಯಲ್ಲಿ ಸೇವಾ ನಿವೃತ್ತಿ ಹೊಂದಿದ ಡಾ.ಮಂಜ ನಾಯ್ಕ ಹಾಗೂ ಡಾ.ಜಯ ಕೀರ್ತಿ ಜೈನ್ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ತುಮಕೂರುನಲ್ಲಿ ನಡೆದ ಘಟನೆಯನ್ನು ನಿಷ್ಪಕ್ಷಪಾತವಾದ ತನಿಖೆ ನಡೆಸಲು ಸಿ.ಓ.ಡಿ.ಗೆ ವಹಿಸಲು ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಆಗ್ರಹ

Suddi Udaya

ಸಂತೆಕಟ್ಟೆ ರಿಕ್ಷಾ ಚಾಲಕ ಮತ್ತು ಮಾಲಕರಿಂದ ನಿಧನರಾದ ಶೇಖರ್ ರವರಿಗೆ ಸಂತಾಪ

Suddi Udaya
error: Content is protected !!