25.5 C
ಪುತ್ತೂರು, ಬೆಳ್ತಂಗಡಿ
April 24, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ


ಬೆಳ್ತಂಗಡಿ: ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರಕ್ಕೆ ಅಳವಡಿಸಿರುವ 33 ಕೆವಿ ಭೂಗತ ಕೇಬಲನ್ನು ಚೇತನಗೊಳಿಸುವ ಕಾಮಗಾರಿ, ಹೊಸ 11ಕೆವಿ ಲಿಂಕ್ ಲೈನಿನ ಕಾಮಗಾರಿ, ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಕೊಲ್ಲಿ, ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಲ್ಯಾಲ, ಕುವೆಟ್ಟು, ಗೇರುಕಟ್ಟೆ, ಮಡಂತ್ಯಾರು, ಬಳ್ಳಮಂಜ ಫೀಡರುಗಳಲ್ಲಿ ಹಾಗೂ ಧರ್ಮಸ್ಥಳ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಧಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಅರಸಿನಮಕ್ಕಿ, ನಿಷ್ಠೆ, ಪಟ್ರಮೆ ಫೀಡರುಗಳಲ್ಲಿ ಎ.೧೬ರಂದು ಗುರುವಾರದಂದು ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ರ ತನಕ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

Suddi Udaya

ಬೆಳ್ತಂಗಡಿಯಲ್ಲಿ ನಿಸರ್ಗ ವೆಜ್ ರೆಸ್ಟೋರೆಂಟ್ ಶುಭಾರಂಭ

Suddi Udaya

ಬೆಳ್ತಂಗಡಿ: ಉಪನ್ಯಾಸಕ ಪುನೀತ್ ಕುಮಾರ್ ಬಯಲು ಅವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜ ಗಡಾ೯ಡಿ ಶಾಲೆಯ ಮತದಾನ ಕೇಂದ್ರದಲ್ಲಿ ಮತದಾನ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya
error: Content is protected !!