July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

ಬೆಳ್ತಂಗಡಿ: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ 2026-29ನೇ ಸಾಲಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಮಂಗಳೂರು ಕೈಗಾರಿಕ ಸಂಘದ ನಿರ್ದೇಶಕ ಹಾಗೂ ಕೈಗಾರಿಕೋದ್ಯಮಿಯಾಗಿರುವ ನೆರಿಯ ಗ್ರಾಮದ ಆನಂದ ಗೌಡ ಪಿ.ಎಚ್. ಮತ್ತು ಕಾರ್ಯದರ್ಶಿಯಾಗಿ ಮಾಸ್ಟರ್ ಕ್ರಾಫ್ಟ್ಸ್ ಮ್ಯಾನ್ ಕೊಂಕಣ ರೈಲ್ವೆ ಸುರತ್ಕಲ್ ಹಾಗೂ ನ್ಯಾಷನಲ್ ರೈಲ್ವೇ ಮಜ್ದೂರ್ ಯೂನಿಯನ್ ಅಧ್ಯಕ್ಷ, ನಡ ಗ್ರಾಮದ ನವೀನಚಂದ್ರ ಗೌಡ ಭೋಜಾರ ಆಯ್ಕೆಯಾಗಿ ಎ.೧೪ರಂದು ಅಧಿಕಾರ ಸ್ವೀಕರಿಸಿದರು.

Related posts

ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲಾ ಆರಂಭೋತ್ಸವ

Suddi Udaya

ಲಾಯಿಲ 38 ನೇ ವರ್ಷದ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾಗಿ ಗಣೇಶ್ ಆರ್, ಕಾರ್ಯದರ್ಶಿಯಾಗಿ ಅರವಿಂದ್ ಕುಮಾರ್, ಕೋಶಾಧಿಕಾರಿಯಾಗಿ ದಿನೇಶ್ ಶೆಟ್ಟಿ

Suddi Udaya

ಅರಸಿನಮಕ್ಕಿ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಟಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಋತ್ವಿಜರ ಸ್ವಾಗತ, ಹೊರೆಕಾಣಿಕೆ ಉಗ್ರಾಣ ಉದ್ಘಾಟನೆ

Suddi Udaya

ಉಜಿರೆ ನಿನ್ನಿಕಲ್ಲು ಬಳಿ 30ಕೆ.ವಿ ವಿದ್ಯುತ್ ಘಟಕ ಸ್ಥಾಪನೆಯ ಬಗ್ಗೆ ವಿಧಾನ ಪರಿಷತ್ ಅಧಿವೇಶನಲ್ಲಿ ಪ್ರಶ್ನಿಸಿದ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

Suddi Udaya
error: Content is protected !!