25.5 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

ಬೆಳ್ತಂಗಡಿ: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ 2026-29ನೇ ಸಾಲಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಮಂಗಳೂರು ಕೈಗಾರಿಕ ಸಂಘದ ನಿರ್ದೇಶಕ ಹಾಗೂ ಕೈಗಾರಿಕೋದ್ಯಮಿಯಾಗಿರುವ ನೆರಿಯ ಗ್ರಾಮದ ಆನಂದ ಗೌಡ ಪಿ.ಎಚ್. ಮತ್ತು ಕಾರ್ಯದರ್ಶಿಯಾಗಿ ಮಾಸ್ಟರ್ ಕ್ರಾಫ್ಟ್ಸ್ ಮ್ಯಾನ್ ಕೊಂಕಣ ರೈಲ್ವೆ ಸುರತ್ಕಲ್ ಹಾಗೂ ನ್ಯಾಷನಲ್ ರೈಲ್ವೇ ಮಜ್ದೂರ್ ಯೂನಿಯನ್ ಅಧ್ಯಕ್ಷ, ನಡ ಗ್ರಾಮದ ನವೀನಚಂದ್ರ ಗೌಡ ಭೋಜಾರ ಆಯ್ಕೆಯಾಗಿ ಎ.೧೪ರಂದು ಅಧಿಕಾರ ಸ್ವೀಕರಿಸಿದರು.

Related posts

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಇಂಟರ್ನ್ಯಾಷನಲ್ ಓಪನ್ ಫಿಡೆ ರೇಟೆಡ್ ಪಂದ್ಯಾಟ : ಬೆಸ್ಟ್ ಅನ್‌ರೇಟೆಡ್ ವಿಭಾಗದಲ್ಲಿ ಕೊಕ್ಕಡದ ಸಮರ್ಥ್ ಭಟ್ ತೃತೀಯ

Suddi Udaya

ಕಡಿರುದ್ಯಾವರದಲ್ಲಿ ಗಾಳಿ ಮಳೆಗೆ ಮನೆಯ ಮೇಲೆ ಬಿದ್ದ ಬೃಹದಾಕಾರದ ಮರ: ವಾಸ್ತವ್ಯದ ಮನೆಗೆ ಭಾಗಶಃ ಹಾನಿ, ಮನೆಯಲ್ಲಿದ್ದವರು ಪ್ರಾಣಪಾಯದಿಂದ ಪಾರು

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ಮೆಸ್ಕಾಂ ರಸ್ತೆಯಲ್ಲಿ ರಾತ್ರಿ ತಿರುಗಾಡುತ್ತಿದ್ದ ಮಾನಸಿಕ ಅಸ್ವಸ್ಥತೆ; ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡ ನೇತೃತ್ವದಲ್ಲಿ ಬಾಲಕಿ ಸಿಯೋನ್ ಆಶ್ರಮಕ್ಕೆ ದಾಖಲು

Suddi Udaya

ಪುತ್ತೂರು ಉಪ ವಿಭಾಗ ಮಟ್ಟದ ಜೀತ ಪದ್ಧತಿ ನಿರ್ಮೂಲನ ಸಮಿತಿಗೆ ಶೇಖರ್ ಲಾಯಿಲ ನೇಮಕ

Suddi Udaya
error: Content is protected !!