September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿತಾಲೂಕು ಸುದ್ದಿಪುತ್ತೂರುಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಅವಾಚ್ಯ ಶಬ್ದಗಳಿಂದ ನಿಂದನೆ ಆರೋಪ: ತಿಮರೋಡಿ ವಿರುದ್ಧ ಎರಡನೇ ಪ್ರಕರಣ ದಾಖಲು

ಪುತ್ತೂರು : ಕಲಾವಿದರ ಮನೆಮಂದಿಗೆ ಅಸಭ್ಯ ಮತ್ತು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಪ್ರಕರಣ ಸಂಬಂಧ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಎರಡನೇ ದೂರು ದಾಖಲಾಗಿದೆ.

ಕಲಾವಿದರ ಮನೆಯವರಿಗೆ ಫೋನ್ ಮೂಲಕ ಕರೆ ಮಾಡಿ ಕೀಳು ಮಟ್ಟದ ಶಬ್ದಗಳಿಂದ ಮಹಿಳೆಯ ಗೌರವಕ್ಕೆ ಧಕ್ಕೆ ತಂದು ಬೆದರಿಕೆ ಹಾಕಿ ತೇಜೋವಧೆ ಮಾಡಿದ ಸಂಬಂಧ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕಲಾವಿದನ ತಾಯಿ ದೂರು ನೀಡಿದ್ದಾರೆ.

ಸದ್ಯ ತಿಮರೋಡಿ ಮಹೇಶ್ ಶೆಟ್ಟಿ ತಿಮರೋಡಿ ಮಾತನಾಡಿರುವ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಕೂಡ ಆಗಿದೆ. ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಕಲಾವಿದ ದಿನೇಶ್ ಕೊಡಪದವು ತಾಯಿ ಬಂಟ್ವಾಳದ ಲೀಲಾವತಿ(71) ನೀಡಿದ ದೂರಿನ ಮೇರೆಗೆ ಏ.13 ರಂದು ಕಲಂ 196(1),352,351(2),79 BNS ಅಡಿಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.

Related posts

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಸಂಸ್ಥೆಯ ಕಾರುಣ್ಯ ಸ್ಪರ್ಶ ಯೋಜನೆಯಡಿ ದೇಜಮ್ಮ ರವರಿಗೆ ಚಿಕಿತ್ಸಾ ನೆರವು

Suddi Udaya

ಗುರುವಾಯನಕೆರೆ: ನಿವೃತ್ತ ಮೆಸ್ಕಾಂ ಉದ್ಯೋಗಿ ಭಾಸ್ಕರನ್ ಸ್ವಾಮಿರವರ ಪುತ್ರ ಅಯ್ಯಪ್ಪ ದಾಸ್ ನಿಧನ

Suddi Udaya

ಬಂಗಾಡಿ ಸಿ ಎ ಬ್ಯಾಂಕಿನ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಸಿ.ಕೆ ಬಾಲಕೃಷ್ಣ ಗೌಡ ನಿಧನ

Suddi Udaya

ವೇಣೂರು ಪ್ರಾಥಮಿಕ ಆರೋಗ್ಯ ಕೇಂದ್ರದ ಪ್ರಥಮ ದರ್ಜೆ ಸಹಾಯಕ ಸುರೇಶ್ ಪೂಜಾರಿ ಸೇವೆಯಿಂದ ನಿವೃತ್ತಿ

Suddi Udaya

ತಾಲೂಕು ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂಜನಾ ಎಂ.ಡಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಘಟನಾ ಸಂಚಾಲಕ ಚಂದು ಎಲ್ ರವರ ಆರೋಗ್ಯ ವಿಚಾರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ

Suddi Udaya
error: Content is protected !!