23.5 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

ಬೆಳ್ತಂಗಡಿ: ಗೇರುಕಟ್ಟೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಶಾಲೆಯಲ್ಲಿ ನೂತನವಾಗಿ ಅಳವಡಿಸಲಾದ ‘ಸ್ಮಾರ್ಟ್ ಕ್ಲಾಸ್ ‘ ಸೌಲಭ್ಯವನ್ನು ಏ.14 ರಂದು ಲೋಕಾರ್ಪಣೆ ಗೊಳಿಸಲಾಯಿತು.

ಹೆಗ್ಗಡೆಯವರು ರಾಜ್ಯಸಭಾ ಸದಸ್ಯರಾದ ಬಳಿಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅದರ ಭಾಗವಾಗಿ ಸಂಸ್ಥೆಗೆ ಅಂದಾಜು 1.45 ಲಕ್ಷ.ರೂ. ಮೊತ್ತದ ಡಿಜಿಟಲ್ ಟಿ.ವಿ. ಯನ್ನು ಒದಗಿಸಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲೆ ಈಶ್ವರಿ ಕೆ, ಶಾಲಾಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

Related posts

ಬಡಗಕಾರಂದೂರು ಶಾಲೆಯಲ್ಲಿ ಪರಿಸರ ದಿನಾಚರಣೆ – ಪುಸ್ತಕ ಪೂಜೆ

Suddi Udaya

ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ದೆಹಲಿಯಲ್ಲಿ ಭೇಟಿಯಾದ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ

Suddi Udaya

ಬಂಗಾಡಿ ಅರಮನೆಯ ಹಿರಿಯರಾದ ಶತಾಯುಷಿ ರವಿರಾಜ್ ಬಲ್ಲಾಳ್ ವಿಧಿವಶ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಾರ್ಯ ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿತೆ ಕಾರ್ಯಕ್ರಮ

Suddi Udaya

ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಯಿಂದ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಇರ್ವತ್ತೂರು ಭಾಸ್ಕರ್ ಎಸ್ ಕೋಟ್ಯಾನ್ ರವರಿಗೆ ಅಭಿನಂದನೆ

Suddi Udaya
error: Content is protected !!