July 23, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

ಬೆಳ್ತಂಗಡಿ: ಗೇರುಕಟ್ಟೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಶಾಲೆಯಲ್ಲಿ ನೂತನವಾಗಿ ಅಳವಡಿಸಲಾದ ‘ಸ್ಮಾರ್ಟ್ ಕ್ಲಾಸ್ ‘ ಸೌಲಭ್ಯವನ್ನು ಏ.14 ರಂದು ಲೋಕಾರ್ಪಣೆ ಗೊಳಿಸಲಾಯಿತು.

ಹೆಗ್ಗಡೆಯವರು ರಾಜ್ಯಸಭಾ ಸದಸ್ಯರಾದ ಬಳಿಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅದರ ಭಾಗವಾಗಿ ಸಂಸ್ಥೆಗೆ ಅಂದಾಜು 1.45 ಲಕ್ಷ.ರೂ. ಮೊತ್ತದ ಡಿಜಿಟಲ್ ಟಿ.ವಿ. ಯನ್ನು ಒದಗಿಸಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲೆ ಈಶ್ವರಿ ಕೆ, ಶಾಲಾಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

Related posts

ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭೀಷೇಕ ‘ಶ್ರೀಮುಖ ಪತ್ರಿಕೆ’ ಬಿಡುಗಡೆ

Suddi Udaya

ಉಜಿರೆ ಅನುಗ್ರಹ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಹಾಗೂ ಕೌಶಲ್ಯ ಅಭಿವೃದ್ದಿ ಕಾರ್ಯಕ್ರಮ

Suddi Udaya

ಶಿಶಿಲ: ಶ್ರೀ ಚಂದ್ರನಾಥ ಸ್ವಾಮಿ ಜಿನ ಮಂದಿರದ ವಾರ್ಷಿಕೋತ್ಸವ: ನಿವೃತ್ತ ಕೆ.ಜಯ ಕೀರ್ತಿ ಜೈನ್ ರವರಿಗೆ ಸನ್ಮಾನ

Suddi Udaya

ತುಳುನಾಡಿನ ಸಂಸ್ಕೃತಿಗೆ ಮೆರಗು: ಬೆಳ್ತಂಗಡಿ ಮಹಿಳಾ ವೃಂದದಿಂದ ಸಂಭ್ರಮದ ಆಟಿಡೊಂಜಿ ದಿನ ಆಚರಣೆ

Suddi Udaya

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಬ್ರ್ಯಾಂಡ್ ಸಂಸ್ಥಾಪಕ ಮತ್ತು ಆಡಳಿತ ನಿರ್ದೇಶಕರ ಭೇಟಿ

Suddi Udaya

ಸೈಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ನಿಧನಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಂತಾಪ

Suddi Udaya
error: Content is protected !!