September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಹಯೋಗದೊಂದಿಗೆ ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಚಂದ್ರಶೇಖರ ಗೌಡ ಧರ್ಮದಕಲ ಶಿಶಿಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರು ರವರಿಗೆ ಎಸ್ ಪಿ ಆಯಿಲ್ ಮಿಲ್ ನ ಬ್ಯಾಂಕಿನ ವಠಾರದಲ್ಲಿ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು, ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ,ನಿರ್ದೇಶಕರಾದ ಲಕ್ಷ್ಮಣ ಗೌಡ ಇರ್ತಿಲಾಲ್, ಸುಂದರ ಗೌಡ ಪುಡ್ಕೆತ್ತು, ಧರ್ಮರಾಜ ಗೌಡ ಅಡ್ಕಡಿ, ಯುವ ವೇದಿಕೆ ಅಧ್ಯಕ್ಷ ಅನಿಲ್ ಗೌಡ ಅಂತರ, ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ, ಸಮಾಜದ ಪ್ರಮುಖರಾದ ವಿಜಯ ಗೌಡ ಕಲ್ಲಳಿಕೆ, ದೇವಿಪ್ರಸಾದ್ ಗೌಡ ಬೊಲ್ಮ, ಹರೀಶ್ ಗೌಡ ಮರಕಡ ನುಡಿನಮನ ಸಲ್ಲಿಸಿದರು.

ಸಮಾಜದ ಪ್ರಮುಖರೆಲ್ಲ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ವಾಯುಭಾರ ಕುಸಿತ: ತಾಲೂಕಿನದ್ಯಾಂತ ವ್ಯಾಪಕ ಮಳೆ-ರೆಡ್ ಅಲರ್ಟ್; ಮುಂಡಾಜೆಯಲ್ಲಿ103 ಮಿ.ಮೀ.ಮಳೆ

Suddi Udaya

ಆ.17: ಬೆಳ್ತಂಗಡಿ ಲಯನ್ಸ್‌ ಕ್ಲಬ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

Suddi Udaya

ಮಚ್ಚಿನ : ಸರಕಾರಿ ಪ್ರೌಢಶಾಲೆಯಲ್ಲಿ ಪೋಷಕರ ಸಭೆ

Suddi Udaya

ಕೊಕ್ಕಡದಲ್ಲಿ ವಿಧಾನಪರಿಷತ್ ಉಪಚುನಾವಣೆ ನಿಮಿತ್ತ ಪೂರ್ವಭಾವಿ ಸಭೆ

Suddi Udaya
error: Content is protected !!