23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಹಯೋಗದೊಂದಿಗೆ ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಚಂದ್ರಶೇಖರ ಗೌಡ ಧರ್ಮದಕಲ ಶಿಶಿಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರು ರವರಿಗೆ ಎಸ್ ಪಿ ಆಯಿಲ್ ಮಿಲ್ ನ ಬ್ಯಾಂಕಿನ ವಠಾರದಲ್ಲಿ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು, ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ,ನಿರ್ದೇಶಕರಾದ ಲಕ್ಷ್ಮಣ ಗೌಡ ಇರ್ತಿಲಾಲ್, ಸುಂದರ ಗೌಡ ಪುಡ್ಕೆತ್ತು, ಧರ್ಮರಾಜ ಗೌಡ ಅಡ್ಕಡಿ, ಯುವ ವೇದಿಕೆ ಅಧ್ಯಕ್ಷ ಅನಿಲ್ ಗೌಡ ಅಂತರ, ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ, ಸಮಾಜದ ಪ್ರಮುಖರಾದ ವಿಜಯ ಗೌಡ ಕಲ್ಲಳಿಕೆ, ದೇವಿಪ್ರಸಾದ್ ಗೌಡ ಬೊಲ್ಮ, ಹರೀಶ್ ಗೌಡ ಮರಕಡ ನುಡಿನಮನ ಸಲ್ಲಿಸಿದರು.

ಸಮಾಜದ ಪ್ರಮುಖರೆಲ್ಲ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ಕಳೆಂಜ ವಿಶ್ವಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಸೋರುತಿದ್ದ ಮನೆಯ ಮೇಲ್ಛಾವಣಿಗೆ ಟಾರ್ಪಲ್ ಅಳವಡಿಕೆ

Suddi Udaya

ಉಜಿರೆ: ಎಸ್ ಡಿ ಎಂ ಕಾಲೇಜು ಆಶ್ರಯದಲ್ಲಿ ಅಧಿವಕ್ತ ಪರಿಷದ್ ದ.ಕ. ಜಿಲ್ಲಾ ಘಟಕ ಮತ್ತು ಬೆಳ್ತಂಗಡಿ ವಕೀಲರ ಸಂಘದ ಸಹಯೋಗದಲ್ಲಿ ಸಂವಿಧಾನ ದಿನ ಆಚರಣೆ

Suddi Udaya

ಸುಲ್ಕೇರಿ ಮಹಮ್ಮಾಯಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಶ್ರಮದಾನ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಟೀಚರ್ಸ್ ಬ್ಯಾಂಕ್ ನಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!