July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್, ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿಯವರ ನಿರ್ದೇಶನದ ಮೇರೆಗೆ ರಾಜ್ಯಾಧ್ಯಕ್ಷ ಮಂಜುನಾಥ ಹೆಚ್.ಎಸ್ ಹಾಗೂ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಅವರು ಅಭಿ ಅರಿಗಾ ಅವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.

Related posts

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya

ವೇಣೂರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮಿತ್ತಬಾಗಿಲು: ಕೊಲ್ಲಿ ಸೇತುವೆ ಬಳಿ ನಿಂತಿದ್ದ ಸ್ಕೂಟಿಗೆ ಬೈಕ್ ಡಿಕ್ಕಿ

Suddi Udaya

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya
error: Content is protected !!