July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ ನಿಧನ

ಧರ್ಮಸ್ಥಳ : ಇಲ್ಲಿಯ ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ (67ವ.)ರವರು ಅಸೌಖ್ಯದಿಂದ ಎ14ರಂದು ನಿಧನರಾದರು.

ಇವರು ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರದ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರೆಂಗಾಯ ನಿಸರ್ಗ ಯುವಜನೇತರ ಮಂಡಲ ಹಾಗೂ ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಹೆಗ್ಗಡೆಯವರಿಗೆ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಗೌರವ ಪ್ರಶಸ್ತಿ: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ: ಗುರುವಾಯನಕೆರೆ ಪೇಟೆಯಲ್ಲಿ ಲ| ಹೇಮಂತ ರಾವ್ ಯರ್ಡೂರ್ ರಿಂದ ಚಹಾ ವಿತರಣೆ

Suddi Udaya

ಜೂ. 6: ಕ್ರಾಂತಿವೀರ ಮಂಜ ಬೈದ್ಯ ಸಂಸ್ಮರಣಾ ಸಮಿತಿ ಮತ್ತು ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನ ಆಶ್ರಯದಲ್ಲಿ ಕ್ರಾಂತಿವೀರ ಉಬಾರ್ ಮಂಜ ಬೈದ್ಯ ಪುಸ್ತಕ ಬಿಡುಗಡೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya
error: Content is protected !!