July 25, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಗೈದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧಿತ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ವಿಚಾರಣೆ ನಡೆಸಿ ಬಳಿಕ ಸೊಕೊ ತಂಡದಿಂದ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು.

*ಬಂಧನದ ವಿವರ:* ಪ್ರಕರಣದ ಸಂಬಂಧ ವಿಚಾರಣೆಗಾಗಿ ಮೂರು ಬಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಏ.15ರಂದು ಬೆಳಗ್ಗೆ ಬೆಂಗಳೂರಿನ ಬಸವನಗುಡಿ ಕಚೇರಿಯಿಂದ ಬೆಳ್ತಂಗಡಿ ಪೊಲೀಸರು ಬಂಧಿಸಿ ಬಳಿಕ ಬೆಳ್ತಂಗಡಿ ಠಾಣೆಗೆ ಸಂಜೆ 6 ಗಂಟೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದರು.ಬೆಳ್ತಂಗಡಿ ಪೊಲೀಸರು ಸೊಕೊ ತಂಡದಿಂದ ಪುನೀತ್ ಕೆರೆಹಳ್ಳಿಯ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಸೂಕ್ತ ಠಾಣಾ ಜಾಮೀನಿನಲ್ಲಿ ರಾತ್ರಿ 9:45 ಕ್ಕೆ ಬಿಡುಗಡೆ ಮಾಡಿದ್ದಾರೆ.

Related posts

ಮಡಂತ್ಯಾರು ಸಿ ಎ ಬ್ಯಾಂಕಿನ ಮಾಜಿ ಅಧ್ಯಕ್ಷ ಮಹಾವೀರ ಬಲ್ಲಾಳ್ ನಿಧನ

Suddi Udaya

ಮಡಂತ್ಯಾರು ಶ್ರೀ ಕೃಷ್ಣಜನ್ಮಾಷ್ಟಮಿ ಸಮಿತಿಗೆ 37ನೇ ವರ್ಷದ ಮೊಸರು ಕುಡಿಕೆ ಉತ್ಸವದ ಅಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ಪ್ರಧಾನ ಕಾರ್ಯದರ್ಶಿ, ಸಾಮಾಜಿಕ ಕ್ಷೇತ್ರದ ಮುಂದಾಳು ಪ್ರಶಾಂತ್ ಎಂ. ಪಾರೆಂಕಿ ಗೌರವಾಧ್ಯಕ್ಷರಾಗಿ ಸಮಾಜಸೇವಕ, ಉದ್ಯಮಿ ಹಾಗೂ ಕೊಡುಗೈ ದಾನಿ ಪದ್ಮನಾಭ ಸುವರ್ಣ ಬಳ್ಳಮಂಜ

Suddi Udaya

ಕಡಿರುದ್ಯಾವಾರ ಗ್ರಾಮ ಸಭೆ: ದಾರಿದೀಪ ವಿಸ್ತರಣೆಯ ಬಗ್ಗೆ ಗ್ರಾಮಸ್ಥರಿಂದ ಪರ-ವಿರೋಧ ಚರ್ಚೆ

Suddi Udaya

ಆ.18 : ಉಜಿರೆ ವರ್ತಕರ ಕುಟುಂಬ ಮಿಲನ; ಆಮಂತ್ರಣ ಪತ್ರ ಬಿಡುಗಡೆ

Suddi Udaya

ಅರಸಿನಮಕ್ಕಿ: ಅರೇಕಲ್ ಮಹಾದೇವ ಭಟ್ ರವರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya
error: Content is protected !!