22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

ಬೆಳ್ತಂಗಡಿ: ಮೂಡಬಿದ್ರೆ-ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಎ.15 ರಂದು ಗರ್ಡಾಡಿ ಸಮೀಪದ ಮಾಲಾಡಿ ಕ್ರಾಸ್ ಬಳಿ ನಡೆದಿದೆ.

ಕೆಂಪುಕಲ್ಲು ಹೊತ್ತ ಲಾರಿ ಮತ್ತು ಕಾರು ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಲಾರಿ ಚಾಲಕ ರವಿಯ ಅಜಾಗರೂಕತೆ ಚಲಾವಣೆಯಿಂದ ಲಾರಿಯ ಮುಂದಿನ ಭಾಗ ಕಾರಿಗೆ ತಗುಲಿದ ಪರಿಣಾಮ ವೆನ್ಯೂ ಕಾರು ನಜ್ಜುಗುಜ್ಜಾಗಿ ಚರಂಡಿಗೆ ಬಿದ್ದಿದೆ. ಕಾರು ಚಾಲಕ ಬೆಳ್ತಂಗಡಿ ಪಿಡಬ್ಲ್ಯೂಡಿ ಇಲಾಖೆಯ ಇಂಜಿನಿಯರ್ ಸೂರಜ್ ಎಂದು ಗುರುತಿಸಲಾಗಿದ್ದು ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಗುರುವಾಯನಕೆರೆ ನಿವಾಸಿ ಜಿ. ಅಬ್ದುಲ್ ಹಮೀದ್ ನಿಧನ

Suddi Udaya

ಎನ್.ಡಿ.ಪಿ.ಎಸ್ ಪ್ರಕರಣಗಳಲ್ಲಿ ವಶಪಡಿಸಿಕೊಳ್ಳಲಾಗಿದ್ದ ಒಟ್ಟು 11 ಕೆಜಿ 365 ಗ್ರಾಂ ಗಾಂಜಾ ಹಾಗೂ 42.57 ಗ್ರಾಂ ಎಂ.ಡಿ.ಎಂ.ಎ ಮಾದಕ ವಸ್ತುಗಳ ವಿಲೇವಾರಿ

Suddi Udaya

ಮಚ್ಚಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕೆ

Suddi Udaya

ಉಜಿರೆ ಎಸ್‌ಡಿಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಗ್ರಿಲೀಫ್ ಸಂಸ್ಥೆಯಲ್ಲಿ ವಿವಿಧ ಉದ್ಯೋಗಾವಕಾಶ: ಆ.18ರಂದು ಒಷ್ಯನ್ ಪರ್ಲ್ ನಲ್ಲಿ ಮೆಗಾ ಉದ್ಯೋಗ ಮೇಳ

Suddi Udaya

ಶಿಶಿಲ : ಒಟ್ಲ ಶ್ರೀ ಬ್ರಹ್ಮ ಬೈದರ್ಕಳ ಗರಡಿಯಲ್ಲಿ ಚುನಾವಣೆಯಲ್ಲಿ ಶಾಸಕ ಹರೀಶ್ ಪೂಂಜರವರು ಗೆದ್ದು ಬರುವಂತೆ ಪ್ರಾರ್ಥನೆ

Suddi Udaya
error: Content is protected !!