22.6 C
ಪುತ್ತೂರು, ಬೆಳ್ತಂಗಡಿ
July 23, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ


ಬೆಳ್ತಂಗಡಿ: ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರಕ್ಕೆ ಅಳವಡಿಸಿರುವ 33 ಕೆವಿ ಭೂಗತ ಕೇಬಲನ್ನು ಚೇತನಗೊಳಿಸುವ ಕಾಮಗಾರಿ, ಹೊಸ 11ಕೆವಿ ಲಿಂಕ್ ಲೈನಿನ ಕಾಮಗಾರಿ, ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಕೊಲ್ಲಿ, ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಲ್ಯಾಲ, ಕುವೆಟ್ಟು, ಗೇರುಕಟ್ಟೆ, ಮಡಂತ್ಯಾರು, ಬಳ್ಳಮಂಜ ಫೀಡರುಗಳಲ್ಲಿ ಹಾಗೂ ಧರ್ಮಸ್ಥಳ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಧಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಅರಸಿನಮಕ್ಕಿ, ನಿಷ್ಠೆ, ಪಟ್ರಮೆ ಫೀಡರುಗಳಲ್ಲಿ ಎ.೧೬ರಂದು ಗುರುವಾರದಂದು ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ರ ತನಕ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya

ಕಳೆಂಜ ದೇವಸ್ಥಾನದಲ್ಲಿ ಬೃಹತ್ ನೇಜಿ ನಾಟಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಬಿಜೆಪಿ ಮಂಡಲದ ವಿವಿಧ ಮೋರ್ಚಾಗಳ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮತ್ತು ಸುಳ್ಳು ವದಂತಿ ಖಂಡಿಸಿ “ನಮ್ಮ ನಡೆ ಧರ್ಮಸ್ಥಳದ ಕಡೆ” : ಯಲಹಂಕ ಶಾಸಕ ಎಸ್.ಆರ್. ವಿಶ್ವನಾಥ್ ನೇತೃತ್ವದಲ್ಲಿ “ಧರ್ಮಸ್ಥಳ ಚಲೊ ಅಭಿಯಾನ”ಧಮ೯ಸ್ಥಳಕ್ಕೆ 400 ಕಾರುಗಳಲ್ಲಿ ಬಂದ ಎರಡು ಸಾವಿರ ಭಕ್ತರು

Suddi Udaya

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಪಡಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಮೈಲು ತುತ್ತು ವಿತರಣೆ ಹಾಗೂ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!