September 6, 2026
Uncategorizedಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಎ.16: ವಿವಿಧ ಗ್ರಾಮಗಳಲ್ಲಿ ವಿದ್ಯುತ್ ನಿಲುಗಡೆ


ಬೆಳ್ತಂಗಡಿ: ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಬೆಳ್ತಂಗಡಿ ವಿದ್ಯುತ್ ಉಪಕೇಂದ್ರಕ್ಕೆ ಅಳವಡಿಸಿರುವ 33 ಕೆವಿ ಭೂಗತ ಕೇಬಲನ್ನು ಚೇತನಗೊಳಿಸುವ ಕಾಮಗಾರಿ, ಹೊಸ 11ಕೆವಿ ಲಿಂಕ್ ಲೈನಿನ ಕಾಮಗಾರಿ, ರಸ್ತೆ ಅಗಲೀಕರಣ ಸಂಬಂಧ ರಸ್ತೆ ಬದಿಯಲ್ಲಿರುವ ಕಂಬಗಳ ಸ್ಥಳಾಂತರ ಕಾಮಗಾರಿ ಹಾಗೂ ವಿದ್ಯುತ್ ಲೈನಿಗೆ ತಾಗುತ್ತಿರುವ ಮರದ ಗೆಲ್ಲುಗಳನ್ನು ತೆರವುಗೊಳಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ, ಕೊಲ್ಲಿ, ಬಂಗಾಡಿ, ಕೊಯ್ಯೂರು, ಉಜಿರೆ, ಬೆಳಾಲು, ಲ್ಯಾಲ, ಕುವೆಟ್ಟು, ಗೇರುಕಟ್ಟೆ, ಮಡಂತ್ಯಾರು, ಬಳ್ಳಮಂಜ ಫೀಡರುಗಳಲ್ಲಿ ಹಾಗೂ ಧರ್ಮಸ್ಥಳ ೩೩/೧೧ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ಸಂಪರ್ಕ ಕಲ್ಪಿಸುವ ಧಮಸ್ಥಳ ಟೆಂಪಲ್, ಕನ್ಯಾಡಿ, ಪುದುವೆಟ್ಟು, ಅರಸಿನಮಕ್ಕಿ, ನಿಷ್ಠೆ, ಪಟ್ರಮೆ ಫೀಡರುಗಳಲ್ಲಿ ಎ.೧೬ರಂದು ಗುರುವಾರದಂದು ಬೆಳಿಗ್ಗೆ ೧೦ ರಿಂದ ಸಂಜೆ ೫.೩೦ರ ತನಕ ವಿದ್ಯುತ್ ನಿಲುಗಡೆ ಆಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಜೂ.12: ಧರ್ಮಸ್ಥಳದಲ್ಲಿ ವ್ಯಸನ ಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ ಕಾರ್ಯಕ್ರಮ

Suddi Udaya

ಕುಂಭಶ್ರೀ ಸಂಸ್ಥೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಾಪಿನಬಾಗಿಲು: ಆರು ವರ್ಷಗಳಿಂದ ವಾಸವಾಗಿದ್ದ ಮನೆಯನ್ನು ಕೆಡವಿದ ಅಧಿಕಾರಿಗಳು

Suddi Udaya

ಕಣಿಯೂರು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಾಗ ಪ್ರತಿಷ್ಠೆ

Suddi Udaya

ವೈಯಕ್ತಿಕ ತೇಜೋವಧೆ ಸರಿಯಲ್ಲ: ಭಟ್ಟಾರಕ ಚಾರುಕೀರ್ತಿ ಸ್ವಾಮೀಜಿ

Suddi Udaya

ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ತರಬೇತಿ ಕಾರ್ಯಾಗಾರ

Suddi Udaya
error: Content is protected !!