September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು: ಉಪಾಧ್ಯಕ್ಷರಾಗಿ ಆನಂದ ಗೌಡ ಪಿ.ಹೆಚ್., ಕಾರ್ಯದರ್ಶಿಯಾಗಿ ನವೀನಚಂದ್ರ ಗೌಡ

ಬೆಳ್ತಂಗಡಿ: ಒಕ್ಕಲಿಗರ ಯಾನೆ ಗೌಡರ ಸೇವಾ ಸಂಘ ಮಂಗಳೂರು ಇದರ 2026-29ನೇ ಸಾಲಿನ ಆಡಳಿತ ಮಂಡಳಿಯ ಉಪಾಧ್ಯಕ್ಷರಾಗಿ ಮಂಗಳೂರು ಕೈಗಾರಿಕ ಸಂಘದ ನಿರ್ದೇಶಕ ಹಾಗೂ ಕೈಗಾರಿಕೋದ್ಯಮಿಯಾಗಿರುವ ನೆರಿಯ ಗ್ರಾಮದ ಆನಂದ ಗೌಡ ಪಿ.ಎಚ್. ಮತ್ತು ಕಾರ್ಯದರ್ಶಿಯಾಗಿ ಮಾಸ್ಟರ್ ಕ್ರಾಫ್ಟ್ಸ್ ಮ್ಯಾನ್ ಕೊಂಕಣ ರೈಲ್ವೆ ಸುರತ್ಕಲ್ ಹಾಗೂ ನ್ಯಾಷನಲ್ ರೈಲ್ವೇ ಮಜ್ದೂರ್ ಯೂನಿಯನ್ ಅಧ್ಯಕ್ಷ, ನಡ ಗ್ರಾಮದ ನವೀನಚಂದ್ರ ಗೌಡ ಭೋಜಾರ ಆಯ್ಕೆಯಾಗಿ ಎ.೧೪ರಂದು ಅಧಿಕಾರ ಸ್ವೀಕರಿಸಿದರು.

Related posts

ದ..ಕ. ಜಿಲ್ಲಾ ಕ.ಸಾ.ಪ. ವತಿಯಿಂದ ಸಂಸ್ಥಾಪಕ ನಾಲ್ವಡಿ ಕೃಷ್ಣರಾಜ ಅರಸ್ ಜನ್ಮದಿನಾಚರಣೆ

Suddi Udaya

ಉಜಿರೆ: ರಾಜ್ಯಹ್ಯಾಂಡ್ ಬಾಲ್ ತಂಡಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ತರಬೇತಿ

Suddi Udaya

ಪಟ್ಟೂರು ಹಾಲು ಉತ್ಪಾದಕರ ಸಹಕಾರ ಸಂಘ: ಅಧ್ಯಕ್ಷರಾಗಿ ತಿಮ್ಮಪ್ಪ ಶೆಟ್ಟಿ, ಉಪಾಧ್ಯಕ್ಷರಾಗಿ ಶಶಿಧರ ಗೌಡ ಅವಿರೋಧ ಆಯ್ಕೆ

Suddi Udaya

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಜು.28: ಬೆಳ್ತಂಗಡಿ ತುಳುನಾಡ ಒಕ್ಕೂಟದ ವತಿಯಿಂದ ಚೆನ್ನೆಮಣೆ ಗೊಬ್ಬು ಹಾಗೂ ಸಂಧಿ ಪಾರ್ದನ ಸುಗ್ಗಿಪು

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಡಿ ಶೆಟ್ಟಿ ಉಜಿರೆ ನಿಧನ

Suddi Udaya
error: Content is protected !!