25.5 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಸಂಸದರ ನಿಧಿಯಿಂದ ಶಾಲೆಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ

ಬೆಳ್ತಂಗಡಿ: ಗೇರುಕಟ್ಟೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ರಾಜ್ಯಸಭಾ ಸದಸ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರ ಸಂಸದರ ಸ್ಥಳೀಯ ಪ್ರದೇಶ ಅಭಿವೃದ್ಧಿ ಯೋಜನೆಯಡಿ ಶಾಲೆಯಲ್ಲಿ ನೂತನವಾಗಿ ಅಳವಡಿಸಲಾದ ‘ಸ್ಮಾರ್ಟ್ ಕ್ಲಾಸ್ ‘ ಸೌಲಭ್ಯವನ್ನು ಏ.14 ರಂದು ಲೋಕಾರ್ಪಣೆ ಗೊಳಿಸಲಾಯಿತು.

ಹೆಗ್ಗಡೆಯವರು ರಾಜ್ಯಸಭಾ ಸದಸ್ಯರಾದ ಬಳಿಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಅದರ ಭಾಗವಾಗಿ ಸಂಸ್ಥೆಗೆ ಅಂದಾಜು 1.45 ಲಕ್ಷ.ರೂ. ಮೊತ್ತದ ಡಿಜಿಟಲ್ ಟಿ.ವಿ. ಯನ್ನು ಒದಗಿಸಿಕೊಟ್ಟಿದ್ದಾರೆ. ಈ ಸಂದರ್ಭದಲ್ಲಿ ಸಂಸ್ಥೆಯ ಉಪಪ್ರಾಂಶುಪಾಲೆ ಈಶ್ವರಿ ಕೆ, ಶಾಲಾಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

Related posts

ಅಯೋಧ್ಯೆ ಶ್ರೀರಾಮ ದೇವರ ಪ್ರಾಣಪ್ರತಿಷ್ಠೆಯ ಪ್ರಯುಕ್ತ ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಶ್ರೀ ರಾಮೋತ್ಸವ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತು ಹಾಕಿದ ಪ್ರಕರಣ: 9 ನೇ ಗುರುತಿನಲ್ಲಿ ಪತ್ತೆಯಾಗದ ಕಳೇಬರದ ಅವಶೇಷ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನೇತ್ರಾವತಿ ನದಿ ತಟದಿಂದ ಧರ್ಮಸ್ಥಳ ಅಣ್ಣಪ್ಪ ಸನ್ನಿಧಾನದವರೆಗೆ ಪಾದಯಾತ್ರೆ ಕು.ಸೌಜನ್ಯ ತಾಯಿ ಕುಸುಮಾವತಿ ಭಾಗಿ

Suddi Udaya

ಮಡಂತ್ಯಾರು: ಮಹಿಳಾ ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಜನಜಾಗೃತಿ ಬೀದಿ ನಾಟಕ ಕಾರ್ಯಕ್ರಮ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya
error: Content is protected !!