22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಚಂದ್ರಶೇಖರ ಗೌಡ ಧರ್ಮದಕಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರುರಿಗೆ ನುಡಿನಮನ

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಸಂಘದ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿಯ ಸಹಯೋಗದೊಂದಿಗೆ ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಚಂದ್ರಶೇಖರ ಗೌಡ ಧರ್ಮದಕಲ ಶಿಶಿಲ, ಶ್ರೀಧರ ಗೌಡ ಮರಕಡ, ಜನಾರ್ಧನ ಗೌಡ ಕೇರಿಮಾರು ರವರಿಗೆ ಎಸ್ ಪಿ ಆಯಿಲ್ ಮಿಲ್ ನ ಬ್ಯಾಂಕಿನ ವಠಾರದಲ್ಲಿ ನುಡಿನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಬಾಲಕೃಷ್ಣ ಗೌಡ ಕೇರಿಮಾರು, ಸಹಕಾರಿಯ ಅಧ್ಯಕ್ಷರಾದ ರಂಜನ್ ಜಿ ಗೌಡ,ನಿರ್ದೇಶಕರಾದ ಲಕ್ಷ್ಮಣ ಗೌಡ ಇರ್ತಿಲಾಲ್, ಸುಂದರ ಗೌಡ ಪುಡ್ಕೆತ್ತು, ಧರ್ಮರಾಜ ಗೌಡ ಅಡ್ಕಡಿ, ಯುವ ವೇದಿಕೆ ಅಧ್ಯಕ್ಷ ಅನಿಲ್ ಗೌಡ ಅಂತರ, ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ, ಸಮಾಜದ ಪ್ರಮುಖರಾದ ವಿಜಯ ಗೌಡ ಕಲ್ಲಳಿಕೆ, ದೇವಿಪ್ರಸಾದ್ ಗೌಡ ಬೊಲ್ಮ, ಹರೀಶ್ ಗೌಡ ಮರಕಡ ನುಡಿನಮನ ಸಲ್ಲಿಸಿದರು.

ಸಮಾಜದ ಪ್ರಮುಖರೆಲ್ಲ ಭಾಗವಹಿಸಿ ಭಾವಚಿತ್ರಕ್ಕೆ ಪುಷ್ಪನಮನ ಅರ್ಪಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಗೌಡ ಕಲ್ಲಾಜೆ ಕಾರ್ಯಕ್ರಮ ನಿರೂಪಿಸಿದರು.

Related posts

ವಾಣಿ ಪ.ಪೂ. ಕಾಲೇಜಿನ ವಾಣಿಜ್ಯ ವಿಭಾಗದ ವೀಕ್ಷಾ ಜೆ.ಪಿಗೆ ರಾಜ್ಯಮಟ್ಟದಲ್ಲಿ 8ನೇ ರ‍್ಯಾಂಕ್

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಅನುದಾನಿತ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ಗರ್ಡಾಡಿ ಜನಮಂಗಳ ಕಾರ್ಯಕ್ರಮದಡಿಯಲ್ಲಿ ವೀಲ್ ಚೇರ್ ವಿತರಣೆ

Suddi Udaya

AISECT ಯುನಿವರ್ಸಿಟಿ ಕರ್ನಾಟಕ ರಾಜ್ಯ ಸಮ್ಮೇಳನ 2025: ದ.ಕ. ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಬೆಳ್ತಂಗಡಿ ಅನುಗ್ರಹ ಟ್ರೈನಿಂಗ್ ಕಾಲೇಜಿನಿಂದ ಶೈಕ್ಷಣಿಕ ಶಕ್ತಿ

Suddi Udaya
error: Content is protected !!