22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ.ಕ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ಅಭಿ ಅರಿಗಾ ನೇಮಕ

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ ಸಂಘಟನೆಯನ್ನು ಬಲಗೊಳಿಸುವ ಹಿನ್ನಲೆಯಲ್ಲಿ ಹಾಗೂ ಸಂಘಟನೆಯನ್ನು ರಾಜ್ಯದಾದ್ಯಂತ ಸಕ್ರಿಯಗೊಳಿಸಲು ಅಖಿಲ ಭಾರತ ಯುವ ಕಾಂಗ್ರೆಸ್ ಅಧ್ಯಕ್ಷರಾದ ಉದಯ್ ಭಾನು ಚಿಬ್, ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿಯವರ ನಿರ್ದೇಶನದ ಮೇರೆಗೆ ರಾಜ್ಯಾಧ್ಯಕ್ಷ ಮಂಜುನಾಥ ಹೆಚ್.ಎಸ್ ಹಾಗೂ ರಾಜ್ಯ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್ ಅವರು ಅಭಿ ಅರಿಗಾ ಅವರನ್ನು ದಕ್ಷಿಣ-ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾಗಿ ನೇಮಕ ಮಾಡಿದ್ದಾರೆ.

Related posts

ಅಗ್ರಿಲೀಫ್‌ ಸಂಸ್ಥೆಯಲ್ಲಿ ಪ್ರತಿಭಾ ಪುರಸ್ಕಾರ – ಉದ್ಯೋಗಿಗಳಿಗೆ ಏಥರ್‌ ದ್ವಿಚಕ್ರ ವಾಹನ ಮತ್ತು ವಾಷಿಂಗ್‌ ಮೆಷೀನ್‌ ವಿತರಣೆ

Suddi Udaya

ಹೊಸಂಗಡಿ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಅಂಡಿಂಜೆ ಸಂಜೀವಿನಿ ಒಕ್ಕೂಟದ ಸದಸ್ಯೆ ಮಲ್ಲಿಕಾ ಎಸ್.ರಿಗೆ ಯಶಸ್ವಿ ಮಹಿಳಾ ಉದ್ಯಮಿ-2026ಪ್ರಶಸ್ತಿ

Suddi Udaya

ಅಭಿವೃದ್ದಿ ಹೊಂದುತ್ತಿರುವ ಉಜಿರೆ ಹಳೆಪೇಟೆ ಸರಕಾರಿ ಶಾಲೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ಹೆಗ್ಗಡೆಯವರು ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವದಲ್ಲಿ ಶ್ರಮದಾನ

Suddi Udaya

ಹೋರಿ ಹಾಯ್ದು ಗಾಯಗೊಂಡಿದ್ದ ಗೇರುಕಟ್ಟೆಯ ವ್ಯಕ್ತಿ ಮೃತ್ಯು; ಉಪ್ಪಿನಂಗಡಿ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ: ಪ್ರಕರಣ ದಾಖಲು

Suddi Udaya

ಇಲಾಖಾ ಅಧಿಕಾರಿಗಳು ಗೈರಾದ ಹಿನ್ನಲೆ ಕೊಕ್ಕಡ ಗ್ರಾ.ಪಂ ತ್ರೈಮಾಸಿಕ ಕೆ.ಡಿ.ಪಿ ಸಭೆ ರದ್ದು

Suddi Udaya
error: Content is protected !!