23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಧರ್ಮಸ್ಥಳ: ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ ನಿಧನ

ಧರ್ಮಸ್ಥಳ : ಇಲ್ಲಿಯ ಜೋಡುಸ್ಥಾನ ನಿವಾಸಿ ಶ್ರೀನಿವಾಸ್ ಭಟ್ (67ವ.)ರವರು ಅಸೌಖ್ಯದಿಂದ ಎ14ರಂದು ನಿಧನರಾದರು.

ಇವರು ಜೋಡುಸ್ಥಾನ ನಿತ್ಯನೂತನ ಭಜನಾ ಮಂದಿರದ ಸ್ಥಾಪಕ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಮೃತರು ಪತ್ನಿ, ಇಬ್ಬರು ಪುತ್ರರು, ಓರ್ವೆ ಪುತ್ರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಮದ್ದಡ್ಕ ನೆಲ್ಲಿಫಲ್ಕೆ ನಿವಾಸಿ ಬಾಬು ಮೊಗೇರ ನಿಧನ

Suddi Udaya

ಬಳಂಜ ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ನೂತನ ಪದಾಧಿಕಾರಿಗಳ ಆಯ್ಕೆ; ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ

Suddi Udaya

ಬಂದಾರು ಗ್ರಾ.ಪಂ. ನಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ “ಮುಸ್ಕಾನ್ ಕೌಸರ್” ರಿಗೆ ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya

ನಾಲ್ಕೂರು ಬೋವಾಡಿ ದೈವಸ್ಥಾನದಲ್ಲಿ ದೊಂಪದ ಬಲಿ ಉತ್ಸವ: ಶ್ರೀ ಕೊಡಮಣಿತ್ತಾಯ ಹಾಗೂ ಕಲ್ಲುರ್ಟಿ, ಕಲ್ಕುಡ ದೈವಗಳ ನೇಮೋತ್ಸವ

Suddi Udaya
error: Content is protected !!