40.8 C
ಪುತ್ತೂರು, ಬೆಳ್ತಂಗಡಿ
April 25, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುನೀತ್ ಕೆರೆಹಳ್ಳಿಯನ್ನು ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಸಮಾಜದಲ್ಲಿ ದ್ವೇಷ ಉಂಟು ಮಾಡುವ ರೀತಿಯಲ್ಲಿ ಭಾಷಗೈದು ಸಾಮಾಜಿಕ ಜಾಲತಾಣದಲ್ಲಿ ಪ್ರಸಾರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಬಂಧಿತ ಹಿಂದೂ ಸಂಘಟನೆಯ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ವಿಚಾರಣೆ ನಡೆಸಿ ಬಳಿಕ ಸೊಕೊ ತಂಡದಿಂದ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಬಿಡುಗಡೆ ಮಾಡಿದ ಬೆಳ್ತಂಗಡಿ ಪೊಲೀಸರು.

*ಬಂಧನದ ವಿವರ:* ಪ್ರಕರಣದ ಸಂಬಂಧ ವಿಚಾರಣೆಗಾಗಿ ಮೂರು ಬಾರಿ ನೋಟಿಸ್ ನೀಡಿದ್ರೂ ವಿಚಾರಣೆಗೆ ಹಾಜರಾಗದ ಹಿಂದೂ ಪರ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಏ.15ರಂದು ಬೆಳಗ್ಗೆ ಬೆಂಗಳೂರಿನ ಬಸವನಗುಡಿ ಕಚೇರಿಯಿಂದ ಬೆಳ್ತಂಗಡಿ ಪೊಲೀಸರು ಬಂಧಿಸಿ ಬಳಿಕ ಬೆಳ್ತಂಗಡಿ ಠಾಣೆಗೆ ಸಂಜೆ 6 ಗಂಟೆಗೆ ಕರೆತಂದು ವಿಚಾರಣೆ ನಡೆಸುತ್ತಿದ್ದರು.ಬೆಳ್ತಂಗಡಿ ಪೊಲೀಸರು ಸೊಕೊ ತಂಡದಿಂದ ಪುನೀತ್ ಕೆರೆಹಳ್ಳಿಯ ಧ್ವನಿ ಮಾದರಿ ಸಂಗ್ರಹಿಸಿದ ಬಳಿಕ ಸೂಕ್ತ ಠಾಣಾ ಜಾಮೀನಿನಲ್ಲಿ ರಾತ್ರಿ 9:45 ಕ್ಕೆ ಬಿಡುಗಡೆ ಮಾಡಿದ್ದಾರೆ.

Related posts

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ನಲ್ಲಿ ಪೂಲ್ ಕ್ಯಾಂಪಸ್ ನೇಮಕಾತಿ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಸೇವಾ ನಿವೃತ್ತಿ ಹೊಂದಿ ಸ್ವಾಗ್ರಾಮಕ್ಕೆ ಆಗಮಿಸಿದ ಅಶೋಕ್ ಕುಮಾರ್ ರವರಿಗೆ ಸನ್ಮಾನ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸುರಕ್ಷಾ ಚೆಕ್ ವಿತರಣೆ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya

ಕರ್ನಾಟಕ ಔಷಧಿ ವ್ಯಾಪಾರಿಗಳ ಸಂಘದಿಂದ ಉಜಿರೆಯ ಶ್ರೀಧರ‌ ಕೆ.ವಿ ರವರಿಗೆ ಸನ್ಮಾನ

Suddi Udaya
error: Content is protected !!