26.9 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಪೊಲೀಸರಿಂದ ಪುನೀತ್ ಕೆರೆಹಳ್ಳಿ ಬಂಧನ

ಬೆಳ್ತಂಗಡಿ : ಕಳೆದ ವರ್ಷ ಉಜಿರೆಯಲ್ಲಿ ನಡೆದ ಗಲಾಟೆ ಪ್ರಕರಣ ಸಂಬಂಧ ಪೊಲೀಸ್ ವಿಚಾರಣೆಗೆ ಹಾಜರಾಗದ ಕಾರಣದಿಂದ ಬೆಳ್ತಂಗಡಿ ಪೊಲೀಸರು ಬೆಂಗಳೂರಲ್ಲಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿ ಕರೆತರುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಕಳೆದ 2025 ರಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಬೆಂಬಲಿಗರ ನಡುವೆ ನಡೆದ ಗಲಾಟೆ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರು ನೀಡಿದ ನೋಟಿಸ್ ಗೆ ಹಾಜರಾಗದ ಕಾರಣ ಬೆಳ್ತಂಗಡಿ ನ್ಯಾಯಾಲಯದಿಂದ ಬಂಧನ ವಾರಂಟ್ ಪಡೆದು ಏ.15 ರಂದು ಬೆಂಗಳೂರಿಗೆ ತೆರಳಿದ ಬೆಳ್ತಂಗಡಿ ಪೊಲೀಸರು ಹಿಂದೂ ಸಂಘಟನೆಯ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸರು ಸಂಜೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ಬಳಿಕ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Related posts

ಎಸ್‌ಡಿಪಿಐ ಕುಂಟಿನಿ ಬ್ರಾಂಚ್ ಸಮಿತಿ ವತಿಯಿಂದ ಕುಂಟಿನಿ-ಕುತ್ರೊಟ್ಟು ರಸ್ತೆ ದುರಸ್ತಿ ಆಗ್ರಹಿಸಿ ಬೃಹತ್ ಪ್ರತಿಭಟನೆ

Suddi Udaya

ಗೌಸಿಯಾ ಜಾಮಿಯಾ ಮಸೀದಿಯಲ್ಲಿ ಏಪ್ರಿಲ್ 11 ಮತ್ತು 12 ರಂದು ನಡೆಯಲಿರುವ ಬೃಹತ್ ವಾರ್ಷಿಕ ಜಲಾಲಿಯ್ಯಾ ರಾತೀಬ್ ಮಜ್ಲಿಸ್ ಕಾರ್ಯಕ್ರಮ

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಸ್ಪಂದನಾ ಸೇವಾ ಸಂಘದಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ: ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ: ಕಳೆದ 19 ವರ್ಷಗಳಿಂದ ಉತ್ತಮ‌ ಸೇವೆಗೆ ಹೆಸರುವಾಸಿಯಾದ ಆಸ್ಪತ್ರೆ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ಸಂವಿಧಾನ ದಿನ ಆಚರಣೆ

Suddi Udaya
error: Content is protected !!