22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

ಬೆಳ್ತಂಗಡಿ: ಕಳೆದ ಎರಡು ದಿನಗಳ ಹಿಂದೆಯಷ್ಟೆ ರಾಶಿ ರಾಶಿ ಕಸ ರಸ್ತೆ ಬದಿ ಸುರಿದು ಹೋದ ಬಗ್ಗೆ ಲಾಯಿಲ ಗ್ರಾಮ ಪಂಚಾಯತ್ ಅಧಿಕಾರಿಗಳು ಬಿಸಾಕಿದವರ ವಿಳಾಸ ಪತ್ತೆ ಹಚ್ಚಿ ಎರಡು ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿದ ಮರುದಿನವೇ ಮತ್ತೆ ಅದೇ ಜಾಗದಲ್ಲಿ ಕಸ ಹಾಗೂ ತಿಂದು ಉಳಿದ ಆಹಾರ ಪದಾರ್ಥಗಳನ್ನು ಬಿಸಾಡಿ ಹೋಗಿದ್ದು , ಪರಿಶೀಲಿಸಿದಾಗ ಸ್ಥಳೀಯ ಪ್ಲಾಟ್ ಒಂದರಲ್ಲಿ ವಾಸಿಸುತ್ತಿರುವ ಮನೆಯ ಮಾಹಿತಿ ಸಿಕ್ಕಿದ್ದು , ಈ ಬಗ್ಗೆ ಅವರಿಗೆ ಪಂಚಾಯತ್ ನ ಪಿಡಿಒ ತಾರಾನಾಥ್ ನಾಯ್ಕ, ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಪೋನ್ ಮಾಡಿದ ವೇಳೆ ಕಸ ಬಿಸಾಡಿರುವುದನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ.ಅದಲ್ಲದೇ ಪಂಚಾಯತ್ ವಿಧಿಸಿದ ರೂ.1 ಸಾವಿರ ದಂಡನೆ ಹಣವನ್ನು ಕಟ್ಟಿದ್ದಾರೆ. ಮುಂದೆ ಈ ರೀತಿ ಮಾಡಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ಪಂಚಾಯತ್ ನೀಡಿದೆ.

Related posts

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಜುಮ್ಮಾ ಮಸ್ಜಿದ್ ನಲ್ಲಿ ಬಕ್ರೀದ್ ಆಚರಣೆ

Suddi Udaya

ಉದ್ಯಮಿ ಎ.ಸಿ.ಕುರಿಯನ್ ರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ವೇಣೂರು ಯುವ ಸೇವಾ ಸಂಗಮ ಸೇವಾ ಟ್ರಸ್ಟ್ ವತಿಯಿಂದ ಪವನ್ ರವರ ಚಿಕಿತ್ಸೆಗೆ ನೆರವು

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಮುಂಡೂರುನಲ್ಲಿ ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಇದರ 4ನೇ ನೂತನ ಮುಂಡೂರು ಶಾಖೆಯನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

Suddi Udaya

ಜು.18ರಂದು ರಜೆ ಎಂದು ನಕಲಿ ರಜೆ ಆದೇಶ: ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್-ಎಫ್.ಐ.ಆರ್ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

Suddi Udaya
error: Content is protected !!