September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ರಸ್ತೆ ಬದಿ ಕಸ ಬಿಸಾಡಿದ್ದಕ್ಕೆ ಮತ್ತೆ ಬಿತ್ತು ದಂಡ

ಬೆಳ್ತಂಗಡಿ: ಕಳೆದ ಎರಡು ದಿನಗಳ ಹಿಂದೆಯಷ್ಟೆ ರಾಶಿ ರಾಶಿ ಕಸ ರಸ್ತೆ ಬದಿ ಸುರಿದು ಹೋದ ಬಗ್ಗೆ ಲಾಯಿಲ ಗ್ರಾಮ ಪಂಚಾಯತ್ ಅಧಿಕಾರಿಗಳು ಬಿಸಾಕಿದವರ ವಿಳಾಸ ಪತ್ತೆ ಹಚ್ಚಿ ಎರಡು ಸಾವಿರ ದಂಡ ವಿಧಿಸಿ ಎಚ್ಚರಿಕೆ ನೀಡಿದ ಮರುದಿನವೇ ಮತ್ತೆ ಅದೇ ಜಾಗದಲ್ಲಿ ಕಸ ಹಾಗೂ ತಿಂದು ಉಳಿದ ಆಹಾರ ಪದಾರ್ಥಗಳನ್ನು ಬಿಸಾಡಿ ಹೋಗಿದ್ದು , ಪರಿಶೀಲಿಸಿದಾಗ ಸ್ಥಳೀಯ ಪ್ಲಾಟ್ ಒಂದರಲ್ಲಿ ವಾಸಿಸುತ್ತಿರುವ ಮನೆಯ ಮಾಹಿತಿ ಸಿಕ್ಕಿದ್ದು , ಈ ಬಗ್ಗೆ ಅವರಿಗೆ ಪಂಚಾಯತ್ ನ ಪಿಡಿಒ ತಾರಾನಾಥ್ ನಾಯ್ಕ, ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿ ಪೋನ್ ಮಾಡಿದ ವೇಳೆ ಕಸ ಬಿಸಾಡಿರುವುದನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ.ಅದಲ್ಲದೇ ಪಂಚಾಯತ್ ವಿಧಿಸಿದ ರೂ.1 ಸಾವಿರ ದಂಡನೆ ಹಣವನ್ನು ಕಟ್ಟಿದ್ದಾರೆ. ಮುಂದೆ ಈ ರೀತಿ ಮಾಡಿದ್ದಲ್ಲಿ ಕಾನೂನು ಕ್ರಮದ ಎಚ್ಚರಿಕೆಯನ್ನು ಪಂಚಾಯತ್ ನೀಡಿದೆ.

Related posts

ನ.3: ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ “ಬಂಟೆರೆ ತುಡರ್ ಪರ್ಬ”

Suddi Udaya

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

Suddi Udaya

ಶಿಬಾಜೆ: ಮಧು ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬಿಜೆಪಿ ಕುಕ್ಕೇಡಿ ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನ ಕುರಿತಾದ “ನಾ…ರವಿ” ಬ್ರಹ್ಮಾಂಡದೊಡೆಯಗೆ ಭಕ್ತಿ ಪ್ರಜ್ವಲನೆ ಕನ್ನಡ ಆಲ್ಬಂ ಸಾಂಗ್ ಬಿಡುಗಡೆ

Suddi Udaya

ಅಳದಂಗಡಿ ಶೋಚನೀಯ ಸ್ಥಿತಿಯಲ್ಲಿ ಸೋರುವ ಮನೆಯಲ್ಲಿ ತಾಯಿ ಮಕ್ಕಳ ಜೀವನ: ಅಳದಂಗಡಿ ಗ್ರಾಮ ಪಂಚಾಯತನಿಂದ ಮನೆಗೆ ಶೀಟ್ ಹಾಗೂ ಮುಖ್ಯ ಬಾಗಿಲು ಅಳವಡಿಕೆಗೆ ನಿರ್ಧಾರ: ಪಂಚಾಯತ್ ಅಧ್ಯಕ್ಷೆ ಸೌಮ್ಯ ಹರೀಪ್ರಸಾದ್ ಸುದ್ದಿ ಉದಯ ಪತ್ರಿಕೆಗೆ ಹೇಳಿಕೆ

Suddi Udaya
error: Content is protected !!