24 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾರಿ-ಕಾರು ಮಧ್ಯೆ ಅಪಘಾತ: ಕಾರು ನಜ್ಜುಗುಜ್ಜು

ಬೆಳ್ತಂಗಡಿ: ಮೂಡಬಿದ್ರೆ-ಗುರುವಾಯನಕೆರೆ ರಾಜ್ಯ ಹೆದ್ದಾರಿಯಲ್ಲಿ ಕಾರು ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಘಟನೆ ಎ.15 ರಂದು ಗರ್ಡಾಡಿ ಸಮೀಪದ ಮಾಲಾಡಿ ಕ್ರಾಸ್ ಬಳಿ ನಡೆದಿದೆ.

ಕೆಂಪುಕಲ್ಲು ಹೊತ್ತ ಲಾರಿ ಮತ್ತು ಕಾರು ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ. ಲಾರಿ ಚಾಲಕ ರವಿಯ ಅಜಾಗರೂಕತೆ ಚಲಾವಣೆಯಿಂದ ಲಾರಿಯ ಮುಂದಿನ ಭಾಗ ಕಾರಿಗೆ ತಗುಲಿದ ಪರಿಣಾಮ ವೆನ್ಯೂ ಕಾರು ನಜ್ಜುಗುಜ್ಜಾಗಿ ಚರಂಡಿಗೆ ಬಿದ್ದಿದೆ. ಕಾರು ಚಾಲಕ ಬೆಳ್ತಂಗಡಿ ಪಿಡಬ್ಲ್ಯೂಡಿ ಇಲಾಖೆಯ ಇಂಜಿನಿಯರ್ ಸೂರಜ್ ಎಂದು ಗುರುತಿಸಲಾಗಿದ್ದು ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಬೆಳ್ತಂಗಡಿ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Related posts

ಬೆಳ್ತಂಗಡಿ ತಾಲೂಕಿನ ಗ್ರಾ.ಪಂ. ಎರಡನೇ ಅವಧಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಮೀಸಲಾತಿ ವಿವರ

Suddi Udaya

ಉಜಿರೆ: ಧರ್ಮ ಸಂರಕ್ಷಣಾ ಪಾದಾಯಾತ್ರೆಯ ಪೋಸ್ಟರ್ ಬಿಡುಗಡೆ

Suddi Udaya

ವೇಣೂರು: ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣ ಕಳವು

Suddi Udaya

ಮಾಜಿ ಶಾಸಕ ವಸಂತ ಬಂಗೇರರಿಗೆ ಅವಾಚ್ಯವಾಗಿ ನಿಂದಿಸಿ ಜೀವ ಬೆದರಿಕೆ ಒಡ್ಡಿದ ಆರೋಪ:ರಾಕೇಶ್ ಶೆಟ್ಟಿ ವಿರುದ್ಧ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಬ್ಲಾಕ್ ಕಾಂಗ್ರೆಸ್ ನಿಂದ ಪೊಲೀಸ್ ದೂರು

Suddi Udaya

ಕಣಿಯೂರು ಗ್ರಾಮ ಪಂಚಾಯತ್‌ ಗ್ರಾಮ ಸಭೆ

Suddi Udaya

ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್‌ ಗುರುವಾಯನಕೆರೆ ಮಸೀದಿಗೆ ಭೇಟಿ

Suddi Udaya
error: Content is protected !!