23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿ

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

ಉಜಿರೆ: ಶ್ರೀ ಧ.ಮ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ ಎ.10 ರಂದು ಜರಗಿತು.

ಎಸ್.ಡಿ. ಎಮ್. ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನ ಅಧಿಕಾರಿ ಧನ್ಯ ಕುಮಾರ್ ಇವರು ವಿದ್ಯಾರ್ಥಿಗಳಿಗೆ ಕ್ರೀಡೆಯ ಮಹತ್ವ ಅದರಿಂದ ಆಗುವ ಪ್ರಯೋಜನ ಮತ್ತು ಅದನ್ನು ಸಂಪೂರ್ಣವಾಗಿ ನಿಮ್ಮ ಜೀವನದಲ್ಲಿ ತೊಡಗಿಸಿಕೊಳ್ಳಿ ಇದರಿಂದ ನಿಮ್ಮ ಜೀವನಕ್ಕೂ ಮತ್ತು ನಿಮ್ಮ ಆರೋಗ್ಯಕ್ಕೂ ಉತ್ತಮ ಎಂದರು.

ವೇದಿಕೆಯಲ್ಲಿ ಎಸ್.ಡಿ.ಎಮ್ ಸ್ಪೋರ್ಟ್ಸ್ ಕ್ಲಬ್ ನ ಕಾರ್ಯದರ್ಶಿ ರಮೇಶ್ ಎಚ್., ಎಸ್ ಡಿ ಎಮ್ ಪದವಿ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕಿ ಶಾರದ, ಎಸ್ ಡಿ ಎಮ್ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಸಂದೇಶ ಪೂoಜ, ಸುದಿನ, ದೈಹಿಕ ಶಿಕ್ಷಣ ನಿರ್ದೇಶಕರು ಎಸ್ಡಿಎಂ ಪದವಿ ಕಾಲೇಜು. ಸುಭಾಷ್, ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಧ ಮ ಆಂಗ್ಲ ಮಾಧ್ಯಮ ಶಾಲೆ ಉಜಿರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ತರಬೇತು ನೀಡಿದ ಎಸ್ ಡಿ ಎಮ್ ಪದವಿ ಕಾಲೇಜಿನ ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಶ್ರೀ ಧ ಮ ಅನುದಾನಿತ ಸೆಕೆಂಡರಿ ಶಾಲೆಯ ಶಿಕ್ಷಕಿ ತ್ರಿವೇಣಿ ಇವರು ಸಭೆಯ ಅಧ್ಯಕ್ಷತೆಯ ನುಡಿಯೊಂದಿಗೆ ವಂದಿಸಿದರು. ಕಾರ್ಯಕ್ರಮದ ಸಂಯೋಜಕರಾದ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ಇವರು ಸ್ವಾಗತಿಸಿದರು. ವಿದ್ಯಾರ್ಥಿಯಾದ ಆತ್ಮೀ ಕಾರ್ಯಕ್ರಮ ನಿರೂಪಿಸಿದರು.

Related posts

ರಾಜ್ಯ ಮಟ್ಟದಲ್ಲಿ ಕಪ್ಪು ಪಟ್ಟಿ ಧರಿಸಿ ಪಂಚಾಯತ್ ನೌಕರರ ಮುಂದುವರಿದ ಪ್ರತಿಭಟನೆ : ಗ್ರಾಮ ಪಂಚಾಯಿತಿ ನೌಕರರ ಸಮಸ್ಯೆಗಳ ಬಗ್ಗೆ ತಾರ್ಕಿಕ ಅಂತ್ಯ ನೀಡುವುದಾಗಿ ವಿಧಾನಸಭಾಧ್ಯಕ್ಷರ ಭರವಸೆ

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya

ಆ.29 ರಿಂದ ಸೆ.2ರ ವರೆಗೆ ಪಾಸ್​ಪೋರ್ಟ್ ಸೇವಾ ಪೋರ್ಟಲ್ ಬಂದ್

Suddi Udaya

ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಸಾಂಪ್ರದಾಯಿಕ ದಿನ ಮತ್ತು ಓಣಂ ಆಚರಣೆ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಕೊಕ್ಕಡ ಜೇಸಿಐ ಕಪಿಲಾ ಘಟಕಕ್ಕೆ ವಲಯಾಧ್ಯಕ್ಷರ ಭೇಟಿ, ಘಟಕ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!